Download Our App

Follow us

Search
Close this search box.
Home » 404 – Page Not Found

ಮೈಗಳ್ಳ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದ ಗದಗ ಲೋಕಾಯುಕ್ತ ಅಧಿಕಾರಿಗಳು

ಗದಗ ಜಿಲ್ಲಾ ಕೇಂದ್ರದಲ್ಲಿ ಜನಸಾಮಾನ್ಯರು ಸಣ್ಣ ಕೆಲಸಕ್ಕಾಗಿ ಸರ್ಕಾರಿ ಕಚೇರಿಗಳಲ್ಲಿ ತೊಂದರೆ ಅನುಭವಿಸುತ್ತಿದ್ದಾರೆಂಬ ದೂರಿನ ಮೇಲೆ, ಗದಗ ನಗರಸಭೆಯಲ್ಲಿ ಗದಗ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಸಭೆ ನಡೆಸಿದ್ರು. 

ಗದಗ ನಗರಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಸಾರ್ವಜನಿಕರಿಂದ ಕುಂದುಕೊರತೆ ಹಾಗೂ ಅಹವಾಲು ಆಲಿಸಿದರು. ಸಣ್ಣ ಪುಟ್ಟ ಕೆಲಸಗಳಿಗೆ ಬರುವ ಸಾರ್ವಜನಿಕರಿಗೆ ತೊಂದರೆ ನೀಡದೆ ಕೆಲಸ ಮಾಡುವಂತೆ ಸೂಚಿಸಿದ್ರು. ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿರುವ ಲೋಕಾಯುಕ್ತ ಡಿ ವೈ ಎಸ್ ಪಿ ವಿಜಯ ಬಿರಾದಾರ, ಜಿಲ್ಲೆಯಾಧ್ಯಂತ ಕ್ಷೀಪ್ರ ಕಾರ್ಯಾಚರಣೆ ಮಾಡುವ ಮೂಲಕ ಜನರಲ್ಲಿ ಲೋಕಾಯುಕ್ತ ಬಗ್ಗೆ ವಿಶ್ವಾಸ ಮೂಡಿಸುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!