Download Our App

Follow us

Home » ಭಾರತ » ಮೈಗಳ್ಳ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದ ಗದಗ ಲೋಕಾಯುಕ್ತ ಅಧಿಕಾರಿಗಳು

ಮೈಗಳ್ಳ ಅಧಿಕಾರಿಗಳಿಗೆ ನಡುಕ ಹುಟ್ಟಿಸಿದ ಗದಗ ಲೋಕಾಯುಕ್ತ ಅಧಿಕಾರಿಗಳು

ಗದಗ ಜಿಲ್ಲಾ ಕೇಂದ್ರದಲ್ಲಿ ಜನಸಾಮಾನ್ಯರು ಸಣ್ಣ ಕೆಲಸಕ್ಕಾಗಿ ಸರ್ಕಾರಿ ಕಚೇರಿಗಳಲ್ಲಿ ತೊಂದರೆ ಅನುಭವಿಸುತ್ತಿದ್ದಾರೆಂಬ ದೂರಿನ ಮೇಲೆ, ಗದಗ ನಗರಸಭೆಯಲ್ಲಿ ಗದಗ ಜಿಲ್ಲೆಯ ಲೋಕಾಯುಕ್ತ ಅಧಿಕಾರಿಗಳು ಸಭೆ ನಡೆಸಿದ್ರು. 

ಗದಗ ನಗರಸಭೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಸಾರ್ವಜನಿಕರಿಂದ ಕುಂದುಕೊರತೆ ಹಾಗೂ ಅಹವಾಲು ಆಲಿಸಿದರು. ಸಣ್ಣ ಪುಟ್ಟ ಕೆಲಸಗಳಿಗೆ ಬರುವ ಸಾರ್ವಜನಿಕರಿಗೆ ತೊಂದರೆ ನೀಡದೆ ಕೆಲಸ ಮಾಡುವಂತೆ ಸೂಚಿಸಿದ್ರು. ಅಧಿಕಾರಿಗಳಲ್ಲಿ ನಡುಕ ಹುಟ್ಟಿಸಿರುವ ಲೋಕಾಯುಕ್ತ ಡಿ ವೈ ಎಸ್ ಪಿ ವಿಜಯ ಬಿರಾದಾರ, ಜಿಲ್ಲೆಯಾಧ್ಯಂತ ಕ್ಷೀಪ್ರ ಕಾರ್ಯಾಚರಣೆ ಮಾಡುವ ಮೂಲಕ ಜನರಲ್ಲಿ ಲೋಕಾಯುಕ್ತ ಬಗ್ಗೆ ವಿಶ್ವಾಸ ಮೂಡಿಸುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!