Download Our App

Follow us

Home » ಭಾರತ » ಧಾರವಾಡ ಲೋಕಸಭಾ. ಹುಬ್ಬಳ್ಳಿಯಲ್ಲಿಂದು ಕಾಂಗ್ರೇಸ್ ಲೆಕ್ಕಾಚಾರದ ಸಭೆ.

ಧಾರವಾಡ ಲೋಕಸಭಾ. ಹುಬ್ಬಳ್ಳಿಯಲ್ಲಿಂದು ಕಾಂಗ್ರೇಸ್ ಲೆಕ್ಕಾಚಾರದ ಸಭೆ.

ಧಾರವಾಡ ಲೋಕಸಭಾ ಚುನಾವಣೆಯಲ್ಲಿ ಸಂಘಟಿತ ಕೆಲಸ ಮಾಡಿದ ಕಾಂಗ್ರೇಸ್ ಕಾರ್ಯಕರ್ತರ ಸಭೆ ಇಂದು ಹುಬ್ಬಳ್ಳಿಯಲ್ಲಿ ನಡೆಯಲಿದೆ. ಸಭೆಗೆ 8 ವಿಧಾನ ಸಭಾ ಕ್ಷೇತ್ರದ ಕಾಂಗ್ರೇಸ್ ಮುಖಂಡರನ್ನು ಆಹ್ವಾನಿಸಲಾಗಿದ್ದು, ಲೆಕ್ಕಾಚಾರ ನಡೆಯಲಿದೆ. 

ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಶಾಸಕ ಪ್ರಸಾದ ಅಬ್ಬಯ್ಯ, ಎನ್ ಎಚ್ ಕೋನರೆಡ್ಡಿ, ಅಭ್ಯರ್ಥಿ ವಿನೋದ ಅಸೂಟಿ ಭಾಗವಹಿಸಲಿದ್ದಾರೆ.

ಯಾವ ಯಾವ ಕ್ಷೇತ್ರದಲ್ಲಿ ಎಷ್ಟೇಷ್ಟು ಮತಗಳು ಬರಲಿವೆ ಅನ್ನೋದರ ಬಗ್ಗೆ ಸಭೆ ಮಾಹಿತಿ ಕಲೆ ಹಾಕಲಿದೆ. ಇದೇ ವೇಳೆ ಕಾಂಗ್ರೇಸ್ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನೆ ಸಲ್ಲಿಸಲಾಗುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!