Download Our App

Follow us

Search
Close this search box.
Home » 404 – Page Not Found

ಇಸ್ಮಾಯಿಲ್ ತಮಟಗಾರಗೆ ವಿಧಾನ ಪರಿಷತ್ ಟಿಕೇಟ್. ನಾಳೆ ಸಂಜೆ ಅಧಿಕೃತ ಘೋಷಣೆ.

ಧಾರವಾಡ ಅಂಜುಮನ್ ಅಧ್ಯಕ್ಷ, ಕಾಂಗ್ರೇಸ್ ಮುಖಂಡ ಇಸ್ಮಾಯಿಲ್ ತಮಟಗಾರ ಅವರಿಗೆ ವಿಧಾನ ಪರಿಷತ್ ಟಿಕೇಟ್ ನೀಡಲು ಕಾಂಗ್ರೇಸ್ ಹೈಕಮಾಂಡ ಗ್ರೀನ್ ಸಿಗ್ನಲ್ ನೀಡಿದೆ.

ನಾಳೆ ಸಂಜೆ ಬೆಂಗಳೂರಿನಲ್ಲಿ ನಡೆಯುವ ಪತ್ರಿಕಾಗೋಷ್ಟಿಯಲ್ಲಿ ಇಸ್ಮಾಯಿಲ್ ತಮಟಗಾರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. 

ಮೂರು ಸಲ ಧಾರವಾಡ ಪಶ್ಚಿಮ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಇಸ್ಮಾಯಿಲ್ ತಮಟಗಾರ ಪರಾಭವಗೊಂಡಿದ್ದರು. ಮೂರು ಸಲ ಸೋಲಿನ ರುಚಿ ಕಂಡರು ಸಹ ಇಸ್ಮಾಯಿಲ್ ತಮಟಗಾರ ಪಕ್ಷದ ಸಂಘಟನೆಯಲ್ಲಿ ಕ್ರಿಯಾಶೀಲವಾಗಿ ತೊಡಗಿಕೊಂಡಿದ್ದರು.

ಇದೆಲ್ಲವನ್ನು ಗಮನಿಸಿರುವ ಕಾಂಗ್ರೇಸ್ ಹೈಕಮಾಂಡ ಉತ್ತರ ಕರ್ನಾಟಕದಲ್ಲಿ ಮುಸ್ಲಿಮ್ ನಾಯಕತ್ವ ಬೆಳೆಸುವ ಉದ್ದೇಶದಿಂದ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಇಸ್ಮಾಯಿಲ್ ತಮಟಗಾರ ಅದೃಷ್ಟ ಖುಲಾಯಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!