Download Our App

Follow us

Home » ಕರ್ನಾಟಕ » ಕಾಮಕ್ಕಾಗಿ ಆದ ಮದುವೆ, ಕಾಮ ಬತ್ತಿದ ಮೇಲೆ ಕಳಚಿ ಬೀಳಲೇಬೇಕು! ಇದು ಪ್ರಖ್ಯಾತ ಸಾಹಿತಿಯ ಕಾಮದ ವಿಷಯ!

ಕಾಮಕ್ಕಾಗಿ ಆದ ಮದುವೆ, ಕಾಮ ಬತ್ತಿದ ಮೇಲೆ ಕಳಚಿ ಬೀಳಲೇಬೇಕು! ಇದು ಪ್ರಖ್ಯಾತ ಸಾಹಿತಿಯ ಕಾಮದ ವಿಷಯ!

ತಮ್ಮ ಬರಹದ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಕರ್ನಾಟಕದ ಖ್ಯಾತ ಸಾಹಿತಿಯೊಬ್ಬರು ಕಾಮದ ವಿಷಯದ ಹಿಂದೆ ಬಿದ್ದಿದ್ದಾರೆ.

ಖ್ಯಾತ ಕಾದಂಬರಿಕಾರ ಹಾಗೂ ಸಾಹಿತ್ಯ ಕ್ಷೇತ್ರದ ದಿಗ್ಗಜ ಎಸ್ ಎಲ್ ಭೈರಪ್ಪನವರು ಇತ್ತೀಚಿಗೆ, ಜೀವನದ ವಿವಿಧ ಹಂತಗಳಲ್ಲಿ ಗಂಡು,ಹೆಣ್ಣು ಬಯಸುವ ಪ್ರೀತಿ, ಪ್ರೇಮ, ಸಾಂತ್ವನ, ವಾತ್ಸಲ್ಯಗಳ ಬಗ್ಗೆ ಹೆಚ್ಚೆಚ್ಚು ಬರೆಯುತ್ತಿದ್ದಾರೆ. 

ಎಕ್ಸ್ ನಲ್ಲಿ ಬರೆದುಕೊಂಡಿರುವ ಅವರು “ಕಾಮಕ್ಕಾಗಿ ಆದ ಮದುವೆ, ಕಾಮ ಬತ್ತಿದ ಮೇಲೆ ಕಳಚಿ ಬೀಳಲೇಬೇಕು! ”  @ ನೆಲೆ. ಎಂದು ಬರೆದು ಮತ್ತೆ ಗಮನ ಸೆಳೆದಿದ್ದಾರೆ.

ಅಲ್ಲದೇ, ” ಎಂತ ಸುಂದರಿಯಾದರು ಮನಸ್ಸು ಮುರಿದ ಮೇಲೆ ಕುರೂಪಿಯಾಗಿಯೇ ಕಾಣುತ್ತಾಳೆ. ” ಮಧುಮಿತಾ ಮಂದ್ರ ” 

“ಹೆಣ್ಣು ತ್ಯಾಗಕ್ಕೆ ಕರುಣೆಗೆ ಹೆಸರಾದವಳು ಅಂತೆಲ್ಲಾ ಹೇಳುವುದಕ್ಕೆ ಆಗುವುದಿಲ್ಲ. ಹಸಿದವನಿಗೆ ತೀರಾ ಅಂದರೆ, ಭಿಕ್ಷುಕರಿಗೆ ಊಟ ಹಾಕಬಲ್ಲಳು. ತನ್ನಲ್ಲಿರುವುದನ್ನೆಲ್ಲಾ ಇತರರಿಗೆ ಕೊಡುವುದಕ್ಕೆ ಹೋಗುವುದಿಲ್ಲ. ಮಕ್ಕಳಿದ್ದರಂತೂ ಎಲ್ಲ ಅವರಿಗಾಗಿ ಅಂತ ಮುಚ್ಚಿಡುವ ಸ್ವಭಾವ ಅವಳದು.” ಎಂದು ಬರೆದುಕೊಂಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!