Download Our App

Follow us

Home » ಕರ್ನಾಟಕ » ನವಲಗುಂದದ ನಗುಮುಖದ ಸರದಾರ, ಹನುಮಂತಪ್ಪ ಭೋವಿ ಇನ್ನಿಲ್ಲ. ಸೋಮವಾರ 10 ಘಂಟೆಗೆ ಅಂತ್ಯಕ್ರೀಯೆ

ನವಲಗುಂದದ ನಗುಮುಖದ ಸರದಾರ, ಹನುಮಂತಪ್ಪ ಭೋವಿ ಇನ್ನಿಲ್ಲ. ಸೋಮವಾರ 10 ಘಂಟೆಗೆ ಅಂತ್ಯಕ್ರೀಯೆ

ನವಲಗುಂದದ ಹಿರಿಯರು, ರಾಮಲಿಂಗ ಓಣಿಯ ನಿವಾಸಿಯಾದ ನಿವೃತ್ತ ಯೋಧ, ಹನುಮಂತಪ್ಪ ಹುಚ್ಚಪ್ಪ ಭೋವಿ( 82) ಭಾನುವಾರ ನಿಧನರಾದರು. ಮೃತರಿಗೆ ಪತ್ನಿ, 4 ಜನ ಪುತ್ರರು, ಓರ್ವ ಪುತ್ರಿ ಇದ್ದಾರೆ. 

ಹಿರಿಯ ಪತ್ರಕರ್ತ ಹುಚ್ಚಪ್ಪ ಭೋವಿ ಮೃತರ ಪುತ್ರರಲ್ಲಿ ಒಬ್ಬರಾಗಿದ್ದಾರೆ. ಮೃತರ ನಿಧನಕ್ಕೆ ಪಂಚಗ್ರಹ ಹಿರೇಮಠದ ಸಿದ್ದೇಶ್ವರ ಶಿವಾಚಾರ್ಯರು, ಗವಿಮಠದ ಬಸವಲಿಂಗ ಸ್ವಾಮೀಜಿ, ಅಜಾತ ನಾಗಲಿಂಗ ಮಠದ ವೀರಯ್ಯ ಸ್ವಾಮೀಜಿ, ಶಾಸಕ ಎನ್. ಎಚ್. ಕೋನರಡ್ಡಿ, ಮಾಜಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಕೆ. ಎನ್. ಗಡ್ಡಿ, ಕ್ರೀಡಾಪ್ರಾಧಿಕಾರದ ಉಪಾಧ್ಯಕ್ಷರಾದ ವಿನೋದ ಅಸೂಟಿ, ಕೆಪಿಸಿಸಿ ಸದ್ಯಸರಾದ ವಿಜಯ ಕುಲಕರ್ಣಿ ಹಾಗೂ ಮಾಜಿ ಸೈನಿಕರು, ಪತ್ರಕರ್ತರು ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಾಂಗ್ರೇಸ್ ಸರ್ಕಾರ 5 ವರ್ಷ ಬಂಡೆಯಂತೆ ಭದ್ರ / ಸಿದ್ದರಾಮಯ್ಯ

ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆಯಲ್ಲಿ ಸಂಭವನೀಯ ಬದಲಾವಣೆಯ ಊಹಾಪೋಹಗಳು ಹೆಚ್ಚುತ್ತಿರುವ ನಡುವೆ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವೆ ‘ಬಲವಾದ ಬಾಂಧವ್ಯ’ ಇದೆ ಎಂದು

Live Cricket

error: Content is protected !!