Download Our App

Follow us

Home » ಭಾರತ » ಮಂಗಳವಾರ ಧಾರವಾಡಕ್ಕೆ ಆಗಮಿಸಲಿರುವ ಎಚ್ ಡಿ ಕುಮಾರಸ್ವಾಮಿ. ಕಿಸಾನ್ ಸಮ್ಮಾನ ಕಾರ್ಯಕ್ರಮದಲ್ಲಿ ಭಾಗಿ

ಮಂಗಳವಾರ ಧಾರವಾಡಕ್ಕೆ ಆಗಮಿಸಲಿರುವ ಎಚ್ ಡಿ ಕುಮಾರಸ್ವಾಮಿ. ಕಿಸಾನ್ ಸಮ್ಮಾನ ಕಾರ್ಯಕ್ರಮದಲ್ಲಿ ಭಾಗಿ

ಗ್ರಾಮ ವಾಸ್ತವ್ಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಹಾಗೂ ಸಧ್ಯ ಕೇಂದ್ರ ಸಚಿವರಾಗಿರುವ ಎಚ್ ಡಿ ಕುಮಾರಸ್ವಾಮಿಯವರು ಇದೇ ದಿನಾಂಕ 18 ರಂದು ಧಾರವಾಡದ ಕೃಷಿ ವಿಶ್ವ ವಿಧ್ಯಾಲಯಕ್ಕೆ ಆಗಮಿಸಲಿದ್ದಾರೆ. 

ಭಾರತ ಸರ್ಕಾರದ ಪ್ರಮುಖ ಯೋಜನೆಯಾದ ಪಿಎಂ ಕಿಸಾನ್‌ನ 17 ನೇ ಕಂತು ಬಿಡುಗಡೆ ಸಮಾರಂಭದಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ. ಜೂನ್ 18 ರಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ‘ಕಿಸಾನ್ ಸಮ್ಮೇಳನ’ವನ್ನು ಆಯೋಜಿಸಲಾಗಿದ್ದು, ಪ್ರಧಾನ ಮಂತ್ರಿಗಳು ಸಮಾರಂಭವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಧಾರವಾಡದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಎಚ್ ಡಿ ಕುಮಾರಸ್ವಾಮಿಯವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆನ್ ಲೈನ್ ಮೂಲಕ ಸಮಾರಂಭದಲ್ಲಿ ಭಾಗವಹಿಸುವಂತೆ ಕೃಷಿ ಸಚಿವ ಶಿವರಾಜಸಿಂಗ ಚವ್ಹಾಣ ಕುಮಾರಸ್ವಾಮಿಯವರಿಗೆ ಪತ್ರ ಬರೆದು ಆಹ್ವಾನ ನೀಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!