Download Our App

Follow us

Home » ಮಳೆ » ಅಲರ್ಟ. ಇಂದು ಮನೆಯಿಂದ ಹೊರಗೆ ಬರಬೇಡಿ. ನಿಮ್ಮ ಬೀಗರಿಗೂ ಈ ವಿಷಯ ತಿಳಿಸಿ

ಅಲರ್ಟ. ಇಂದು ಮನೆಯಿಂದ ಹೊರಗೆ ಬರಬೇಡಿ. ನಿಮ್ಮ ಬೀಗರಿಗೂ ಈ ವಿಷಯ ತಿಳಿಸಿ

ಇಂದು ರಾಜ್ಯದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ತಿಳಿಸಿದೆ. 14 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯಲ್ಲೋ ಅಲರ್ಟ ಘೋಷಿಸಿದೆ. 

ಉತ್ತರ ಕನ್ನಡ, ಮಂಡ್ಯ, ಚಿತ್ರದುರ್ಗ, ಬೀದರ, ಕಲಬುರ್ಗಿ, ಯಾದಗಿರಿ, ರಾಯಚೂರು, ವಿಜಯಪುರ, ಹಾಸನ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ ಚಿಕ್ಕಮಂಗಳೂರಿನಲ್ಲಿ ವ್ಯಾಪಕ ಮಳೆಯಾಗಲಿದೆ. 

ಈ ವಿಷಯ ನಿಮ್ಮ ಬೀಗರಿಗೂ ತಿಳಿಸಿ, ನೀವು ಹುಷಾರಾಗಿರಿ

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!