Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹುಬ್ಬಳ್ಳಿ ಧಾರವಾಡದಲ್ಲಿ ನಿಮ್ಮ ಮೊಬೈಲ್ ಕಳುವಾಗಿದೆಯಾ?

ಕರ್ನಾಟಕ ಪೊಲೀಸ್, ದೇಶದಲ್ಲಿ ಹೆಸರು ಮಾಡಿದ್ದಾರೆ. ಅದರಲ್ಲಿಯೂ ಬೆಂಗಳೂರು ಹೊರತು ಪಡಿಸಿದ್ರೆ, ಹುಬ್ಬಳ್ಳಿ ಧಾರವಾಡ ಪೊಲೀಸರು ಅಪರಾಧ ಪ್ರಕರಣಗಳನ್ನು ಭೇಧಿಸುವಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಇಲಾಖೆಗೆ ಸವಾಲಾದ ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 

ಹುಬ್ಬಳ್ಳಿ ಧಾರವಾಡ ನಗರ ವ್ಯಾಪ್ತಿಯಲ್ಲಿ ಸಾರ್ವಜನಿಕರು ಕಳೆದುಕೊಂಡಿದ್ದ 49 ಲಕ್ಷ ರೂ ಮೌಲ್ಯದ 315 ಮೊಬೈಲ್ ಫೋನ್ ಗಳನ್ನ #CEIR Portal ಮೂಲಕ ಪತ್ತೆ ಮಾಡಿ ಇಂದು ಮರಳಿ ಮಾಲೀಕರಿಗೆ ಹಸ್ತಾಂತರಿಸಲಾಗಿದೆ. 

ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ, ಮೊಬೈಲ್ ಕಳೆದುಕೊಂಡವರಿಗೆ ಮೊಬೈಲ್ ಹಸ್ತಾಂತರಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!