Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಭಾರತದಲ್ಲಿ ಪ್ರತಿ ವರ್ಷ ಅಪಘಾತಗಳಲ್ಲಿ ಎಷ್ಟು ಜನ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಗೊತ್ತಾ ?

ಪ್ರತಿ ವರ್ಷ, ಭಾರತದಲ್ಲಿ ರಸ್ತೆ ಅಪಘಾತಗಳಲ್ಲಿ ಸರಾಸರಿ 4.5 ಲಕ್ಷ ಜನರು ಸಾಯುತ್ತಾರೆ ಎಂದು ವರದಿಯೊಂದು ಹೇಳಿದೆ. 

ಮೃತರನ್ನು ಕಳೆದುಕೊಂಡು ಅನೇಕ ಕುಟುಂಬಗಳು ಕಣ್ಣೀರಿಡುತ್ತಿವೆ. ಇದು ಸಹಜವಾಗಿ ಕುಟುಂಬದ ಮೇಲೆ ಪರಿಣಾಮ ಬೀರುತ್ತವೆ. 

ಸಂಚಾರಿ ಪೊಲೀಸರು ರಸ್ತೆ ಸುರಕ್ಷತಾ ಅಭಿಯಾನ ನಡೆಸುತ್ತಿದ್ದಾರೆ. ಆದರೂ ಅಪಘಾತಗಳ ಸಂಖ್ಯೆ ಕಡಿಮೆಯಾಗಿಲ್ಲ ಅನ್ನೋದು ಆತಂಕ ಮೂಡಿಸಿದೆ. 

ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅತೀ ಹೆಚ್ಚು ಅಪಘಾತಗಳು ನಡೆಯುತ್ತವೆ. ಹೆದ್ದಾರಿಗಳಲ್ಲಿ ರಸ್ತೆ ಸುರಕ್ಷತಾ ಫಲಕ ಅಳವಡಿಸಿ, ಸವಾರರಿಗೆ ಎಚ್ಚರಿಕೆ ಕೊಡುವ ಕೆಲಸ ಎಂದಿನಂತೆ ಮುಂದುವರೆದ್ರು ಅಪಘಾತಗಳು ನಡೆಯುತ್ತಿವೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!