Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಮದುವೆಯಾಗ್ಬೇಕು ಕನ್ನ್ಯೆ ಹುಡುಕಿ ಕೊಡಿ ಎಂದು ಡಿ ಸಿ ಗೆ ಮನವಿ ಮಾಡಿದ ಯುವಕ. ದಂಗಾದ ಜಿಲ್ಲಾಧಿಕಾರಿ

ನನಗೆ ಮದುವೆ ಮಾಡಿಕೊಳ್ಳುವ ಆಸೆಯಾಗಿದೆ. ದಯವಿಟ್ಟು ನನಗೆ ಕನ್ನ್ಯೆ ಹುಡುಕಿಕೊಡಿ ಎಂದು ಯುವಕನೊಬ್ಬ ಜನಸ್ಪಂಧನಾ ಕಾರ್ಯಕ್ರಮದಲ್ಲಿ ಬೇಡಿಕೆ ಇಟ್ಟ ಘಟನೆ ಕೊಪ್ಪಳದಲ್ಲಿ ನಡೆದಿದೆ. 

ಕನಕಗಿರಿಯ ಸಂಗಪ್ಪ ಎಂಬ ಯುವಕ ಇಂದು ಕೊಪ್ಪಳ ಜಿಲ್ಲಾಡಳಿತ ನಡೆಸಿದ್ದ ಜನಸ್ಪಂಧನಾ ಕಾರ್ಯಕ್ರಮಕ್ಕೆ ಬಂದಿದ್ದ. ಜಿಲ್ಲಾಧಿಕಾರಿ ಅತುಲ್, ಜನರ ಅಹವಾಲು ಆಲಿಸಿ, ಒಂದೊಂದಾಗಿ ಸಮಸ್ಯೆ ಪರಿಹರಿಸುತ್ತಿದ್ದರು. ಅಷ್ಟರಲ್ಲಿ ಜಿಲ್ಲಾಧಿಕಾರಿಗೆ ಮನವಿ ಪತ್ರ ನೀಡಿದ ಸಂಗಪ್ಪ, ಹೇಗಾದ್ರು ಮಾಡಿ ನನಗೆ ಕನ್ನ್ಯೆ ಹುಡುಕಿಕೊಡಿ ಅಂದಿದ್ದೆ ತಡ, ಸ್ವತಃ ಜಿಲ್ಲಾಧಿಕಾರಿಗಳಿಗೆ ಸಂಗಪ್ಪನ ಅಹವಾಲು ದಂಗು ಬಡಿಸಿತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!