Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಸರಳತೆ ಮೆರೆಯುತ್ತಿರುವ ಮಕ್ಕಳ ಪಾಲಿನ ಮಾಣಿಕ್ಯ IAS ಅಧಿಕಾರಿ ಪಿ ಮನಿವಣ್ಣನ. ಬೆಳಗಾವಿಯ ಶಾಲೆಯಲ್ಲಿ ಮಲಗಿ ಮಾದರಿಯಾದ ಅಧಿಕಾರಿ

ಹೆಸರು ಪಿ ಮನಿವಣ್ಣನ, IAS ಅಧಿಕಾರಿಯಾಗಿದ್ದುಕೊಂಡು ಐಷಾರಾಮಿ ಸರ್ಕಾರಿ ಸೌಲಭ್ಯ ಪಡೆದುಕೊಂಡು ಇರಬೇಕಿತ್ತು. ಹೆಸರಿಗೆ ತಕ್ಕಂತೆ ಮನಿವಣ್ಣನ ಅವರು ಮಕ್ಕಳ ಪಾಲಿನ ಮಾಣಿಕ್ಯ.

ಜವಾಬ್ದಾರಿ ವಹಿಸಿದ ಇಲಾಖೆಗಳಲ್ಲಿ ಮಾದರಿ ಕೆಲಸ ಮಾಡುತ್ತಿರುವ ಅವರು ಸಮಾಜ ಕಲ್ಯಾಣ ಇಲಾಖೆಯ ಜವಾಬ್ದಾರಿ ವಹಿಸಿಕೊಂಡ ಮೇಲೆ ಕ್ರಾಂತಿಕಾರಿ ಕೆಲಸಕ್ಕೆ ಧುಮುಕಿದ್ದಾರೆ.  

ನಿನ್ನೇ ರಾತ್ರಿ ಬೆಳಗಾವಿಗೆ ಆಗಮಿಸಿದ ಅವರು ತಮಗಾಗಿ ಕಾಯ್ದಿರಿಸಿದ್ದ ಹೋಟೆಲಗೆ ಹೋಗದೆ, ಹಾಲಭಾವಿಯಲ್ಲಿರುವ ಮುರಾರ್ಜಿ ಶಾಲೆಗೆ ಹೋಗಿದ್ದಾರೆ. ಅಲ್ಲಿ ಮಕ್ಕಳೊಂದಿಗೆ ಊಟ ಮಾಡಿದ ಮನಿವಣ್ಣನ ಸಾಹೇಬ್ರು, ಅಲ್ಲಿಯೇ ಮಕ್ಕಳೊಂದಿಗೆ ಮಲಗಿ, ಶಾಲೆಯ ಆಡಳಿತಕ್ಕೆ ಚುರುಕು ಮುಟ್ಟಿಸಿದ್ದಾರೆ. 

ಇಂದು ಬೆಳಿಗ್ಗೆ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ, ಮಕ್ಕಳಿಗೆ ಯಾವದೇ ತೊಂದರೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!