Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ರಾಜ್ಯದಲ್ಲಿ ಪಾನಿಪುರಿ ನಿಷೇಧ. ಪಾನಿಪುರಿಯಲ್ಲಿದೆ ಕ್ಯಾನ್ಸರಕಾರಕ ಅಂಶ

ಬೇಡಿಕೆಯ ಬೀದಿ ಆಹಾರ ಎಂದೆ ಹೆಸರಾದ ಪಾನಿಪುರಿ ಮೇಲೆ ನಿಷೇಧ ಹೇರಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ಸರ್ಕಾರ, ಕಬಾಬ್ ಹಾಗೂ ಗೋಬಿ ಮಂಚೂರಿಗೆ ಬಳಸುವ ಬಣ್ಣವನ್ನು ನಿಷೇಧ ಮಾಡಿದೆ. 

ಪಾನಿಪುರಿಯಲ್ಲಿ 5 ರಸಾಯನಿಕ ವಸ್ತುಗಳು ಇರುವದು ದೃಢಪಟ್ಟಿದೆ. ಆ ವಸ್ತುಗಳನ್ನು ಬಳಸಿ ಪಾನಿಪುರಿ ಮಾರಾಟ ಮಾಡುವಂತಿಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ ತಿಳಿಸಿದ್ದಾರೆ. 

ಪಾನಿಪುರಿ ತಯಾರಿಸಲು ಬಳಸುವ ಕೃತಕ ಬಣ್ಣದಲ್ಲಿ sun set yellow, rodomain ಎಂಬ ರಸಾಯನ ಸೇರಿದಂತೆ 5 ರಸಾಯನಗಳು ಆರೋಗ್ಯದ ಮೇಲೆ ದುಷ್ಪರಿಣಾಮ ಬಿರುತ್ತವೆ ಎಂದು ದಿನೇಶ ಗುಂಡೂರಾವ ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಸೋಮವಾರ ಅಧಿಕೃತವಾಗಿ ಪಾನಿಪುರಿ ಮೇಲೆ ನಿಷೇಧ ಹೇರಲಿದೆ ಎಂದು ಸಚಿವ ದಿನೇಶ ತಿಳಿಸಿದ್ದಾರೆ. ಪಾನಿಪುರಿಯಲ್ಲಿ ಕ್ಯಾನ್ಸರಕಾರಕ ಅಂಶಗಳು ಇರುವದು ಪರೀಕ್ಷೆಯಿಂದ ದೃಢಪಟ್ಟಿದ್ದು, ರಾಜ್ಯದ 49 ಕಡೆ ಮಾರಾಟ ಮಾಡಲಾಗುತ್ತಿದ್ದ ಪಾನಿಪುರಿಯನ್ನು ಪರೀಕ್ಷೆಗೊಳಪಡಿಸಿ ಈ ನಿರ್ಧಾರಕ್ಕೆ ಬರಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!