Download Our App

Follow us

Home » ಮನರಂಜನೆ » ಹಾಸ್ಯ ಕಲಾವಿಧ ಶರಣು ಯಮನೂರು, ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾಗಿ ಆಯ್ಕೆ

ಹಾಸ್ಯ ಕಲಾವಿಧ ಶರಣು ಯಮನೂರು, ಕನ್ನಡ ಜಾನಪದ ಪರಿಷತ್ ಅಧ್ಯಕ್ಷರಾಗಿ ಆಯ್ಕೆ

ಹಾಸ್ಯ ಕಲಾವಿಧ ಶರಣು ಯಮನೂರು ಇವರನ್ನು ನವಲಗುಂದ ತಾಲೂಕ ಕನ್ನಡ ಜಾನಪದ ಪರಿಷತ್ ಗೆ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ 

ಧಾರವಾಡದಲ್ಲಿ ಇಂದು ರಾಜ್ಯ ಅಧ್ಯಕ್ಷ ಡಾ. ಎಸ್ ಬಾಲಾಜಿ ನೇತೃತ್ವದಲ್ಲಿ ನಡೆದ ಕಾರ್ಯಕಾರಿ ಸಮಿತಿಯಲ್ಲಿ ಈ ನೇಮಕ ಮಾಡಲಾಗಿದೆ. ಶರಣು ಯಮನೂರು ಇವರ ನೇಮಕಕ್ಕೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಗಮನ ಸೆಳೆದ ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್

TNIT ಮೀಡಿಯಾ ನಿನ್ನೆ ಸುದ್ದಿಗೋಷ್ಟಿ ನಡೆಸಿ, TNIT ಸೌಥ್ ಇಂಡಿಯಾ ಮೀಡಿಯಾ ಅವಾರ್ಡ್ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದೆ.   ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಗಣೇಶ ಕಾಸರಗೋಡು ಅವರು

Live Cricket

error: Content is protected !!