Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಶಾಲಾ ಮಕ್ಕಳಿಗೆ ಕನ್ನಡ ಕಲಿಸಿದ ಕರ್ನಾಟಕದ ಸಿ ಎಮ್. ಕನ್ನಡ ವ್ಯಾಕರಣದಲ್ಲಿ ಸಿದ್ದರಾಮಯ್ಯ ಎತ್ತಿದ ಕೈ

ಕರ್ನಾಟಕದ ಸಿಎಂ ಸಿದ್ದರಾಮಯ್ಯನವರು ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಮುಖ್ಯಮಂತ್ರಿ ದಿಢೀರ್ ಭೇಟಿ ನೀಡಿದರು.

ಕನ್ನಡ ವ್ಯಾಕರಣದ ಒಳನೋಟಗಳನ್ನು ಹಂಚಿಕೊಳ್ಳುವುದರ ಮೂಲಕ, ವಿದ್ಯಾರ್ಥಿಗಳು ಸ್ಮರಣೀಯ ಕಲಿಕೆಯ ಅನುಭವವನ್ನು ಪಡೆದರು.

ಕನ್ನಡ ವ್ಯಾಕರಣದಲ್ಲಿ ಕನ್ನಡ ಮಾಸ್ತರರನ್ನು ಮೀರಿಸುವ ಸಿ ಎಮ್ ಸಿದ್ದರಾಮಯ್ಯನವರು ಮಕ್ಕಳೊಂದಿಗೆ ಬೆರೆತು ಕನ್ನಡ ವ್ಯಾಕರಣ ತಿಳಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!