Download Our App

Follow us

Home » ಕಾನೂನು » ಧಾರವಾಡ ಜೈಲಿನಿಂದ ಸನ್ನಡತೆ ಆಧಾರದ ಮೇಲೆ ಇಂದು 6 ಕೈದಿಗಳ ಬಿಡುಗಡೆ

ಧಾರವಾಡ ಜೈಲಿನಿಂದ ಸನ್ನಡತೆ ಆಧಾರದ ಮೇಲೆ ಇಂದು 6 ಕೈದಿಗಳ ಬಿಡುಗಡೆ

ರಾಜ್ಯದ ವಿವಿಧ ಜೈಲಿನಲ್ಲಿರುವ ಸಜಾ ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಇಂದು ಬಿಡುಗಡೆ ಮಾಡಲಾಗುತ್ತಿದೆ. ಜೀವಾವಧಿ ಶಿಕ್ಷೆ ಅನುಭವಿಸಿ, ಹತ್ತಕ್ಕೂ ಹೆಚ್ಚು ವರ್ಷಗಳ ಕಾಲ ಜೈಲಿನಲ್ಲಿದ್ದು, ಪರಿವರ್ತನೆಗೊಂಡಿರುವ 77 ಕೈದಿಗಳನ್ನು ಇಂದು ಬಿಡುಗಡೆ ಮಾಡಲಾಗುತ್ತಿದೆ.

ಧಾರವಾಡ ಜೈಲಿನಲ್ಲಿರುವ 6 ಕೈದಿಗಳು ಹತ್ತು ವರ್ಷ ಪೂರೈಸಿದ್ದು, ಉತ್ತಮ ನಡುವಳಿಕೆ ತೋರಿದ್ದಾರೆ. ಅಂತಹವರನ್ನು ಗುರುತಿಸಿ ಸನ್ನಡತೆ ಆಧಾರದ ಮೇಲೆ ಬಿಡುಗಡೆಗೊಳಿಸಲು ರಾಜ್ಯಪಾಲರು ನೀಡಿದ್ದಾರೆ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!