Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಮುದ್ದೇಬಿಹಾಳದಲ್ಲಿ ಮುಸ್ಲಿಮ್ ಖಬರಸ್ಥಾನದಲ್ಲಿದ್ದ ಗೋರಿಗಳು ನೆಲಸಮ

ಮುದ್ದೇಬಿಹಾಳದ ತಾಳಿಕೋಟೆ ರಸ್ತೆಯಲ್ಲಿರುವ ಮುಸ್ಲಿಮ್ ಸಮಾಜದ ಖಬರಸ್ಥಾನದಲ್ಲಿದ್ದ ನೂರಕ್ಕೂ ಹೆಚ್ಚು ಗೋರಿಗಳನ್ನು ನೆಲಸಮ ಮಾಡಲಾಗಿದೆ. 

ಗೋರಿ ನೆಲಸಮ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರ ಮೇಲೆ ದೂರು ಧಾಖಲಾಗಿದೆ. ಕಾಶಿನಾಥ, ಮಲ್ಲಿಕಾರ್ಜುನ್, ವಿಜಯ ಬಾರಿಕಾಯಿ, ನೀಲಮ್ಮ ಬಾರಿಕಾಯಿ, ಸಂಗಮೇಶ ಹಿರೇಕುರುಬರ ಎಂಬುವವರ ಮೇಲೆ ಪ್ರಕರಣ ಧಾಖಲು ಮಾಡಲಾಗಿದೆ. 

ಖಬರಸ್ಥಾನ ಇರುವ ಜಮೀನಿನ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ವ್ಯಾಜ್ಯ ಇತ್ತೆಂದು ಹೇಳಲಾಗಿದೆ. ಏಕಾಏಕಿ 6 ಜನ ಬಂದು ಗೋರಿಗಳನ್ನು ನಾಶ ಮಾಡಿದ್ದಾರೆ ಎಂದು ಮುದ್ದೇಬಿಹಾಳದ ಮುಸ್ಲಿಮ್ ಸಮಾಜದ ನಾಯಕ ಮೆಹಬೂಬ ಗೋಳಸಂಗಿ ದೂರು ನೀಡಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!