Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಅಯೋಧ್ಯೆ ಬಳಿಕ ಇದೀಗ ಬದರಿನಾಥನಲ್ಲಿಯೂ ಕಾಂಗ್ರೇಸ್ಸ ಅಭ್ಯರ್ಥಿ ಗೆಲವು

ಉತ್ತರಾಖಂಡದಲ್ಲಿ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಪಕ್ಷ ಗೆಲುವು ಸಾಧಿಸಿದೆ. ಬದರಿನಾಥ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಲಖಪತ್ ಸಿಂಗ್ ಬುಟೋಲಾ 5224 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

ಮಾರ್ಚ್‌ನಲ್ಲಿ ಕಾಂಗ್ರೆಸ್ ಶಾಸಕ ರಾಜೇಂದ್ರ ಭಂಡಾರಿ ರಾಜೀನಾಮೆ ನೀಡಿ ಭಾರತೀಯ ಜನತಾ ಪಕ್ಷಕ್ಕೆ ಸೇರಿದ ನಂತರ ಬದರಿನಾಥ್ ಸ್ಥಾನ ಖಾಲಿಯಾಗಿತ್ತು. ನಂತರ ಇಲ್ಲಿ ಉಪಚುನಾವಣೆ ನಡೆದಿತ್ತು. 

ಬಿಜೆಪಿಯಿಂದ ಕಣಕ್ಕಿಳಿದಿದ್ದ ರಾಜೇಂದ್ರ ಭಂಡಾರಿ ಈ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು. ಮಂಗ್ಲುರು ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಮಂಗ್ಲುರುನಲ್ಲಿ ಕಾಂಗ್ರೆಸ್‌ನ ಖಾಜಿ ನಿಜಾಮುದ್ದೀನ್‌ ಗೆಲುವು ಸಾಧಿಸಿದ್ದಾರೆ. 

ಖಾಜಿ ನಿಜಾಮುದ್ದೀನ್ 422 ಮತಗಳಿಂದ ಗೆಲುವು ಸಾಧಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!