Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ನನ್ನನ್ನು ಭೇಟಿ ಮಾಡಲು ಬರುವವರು ದಯವಿಟ್ಟು ಯಾರೂ ಶಾಲು, ಹೂ ಗುಚ್ಛ, ತರಬೇಡಿ, ಅದರ ಬದಲು ಪುಸ್ತಕ ಕೊಡಿ / ಪ್ರಲ್ಲಾದ ಜೋಶಿ ಮನವಿ

ನನ್ನನ್ನು ಭೇಟಿ ಮಾಡಲು ಬರುವವರು ದಯವಿಟ್ಟು ಯಾರೂ ಶಾಲು, ಹೂ ಗುಚ್ಛ, ಹಾರ ತುರಾಯಿಗಳನ್ನು ತರಬಾರದು ಎಂದು ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಜನರಲ್ಲಿ ಮನವಿ ಮಾಡಿದ್ದಾರೆ. 

ಶಾಲು, ಹೂ ಗುಚ್ಚದ ಬದಲು ಕನ್ನಡ ಪುಸ್ತಕಗಳನ್ನು ಮತ್ತು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನೋಟ್ ಬುಕ್ ಗಳನ್ನು ತಂದರೆ ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಿಸಬಹುದು ಎಂದು ಹೇಳಿದ್ದಾರೆ. 

ನಿಮ್ಮ ಪ್ರೀತಿ, ಹಾರೈಕೆ ಮತ್ತು ಅಭಿಮಾನಕ್ಕೆ ನಾನು ಎಂದೆಂದೂ ಚಿರಋಣಿ ಎಂದಿರುವ ಜೋಶಿ, ರಾಜಕಾರಣದಲ್ಲಿ ಸಾತ್ವಿಕ ಹೆಜ್ಜೆ ಇಟ್ಟಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!