Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹುಬ್ಬಳ್ಳಿಯಲ್ಲಿ “ಸಂತೋಷ” ಹಂಚಿದ ಲಾಡ್. 106 ಜನರಿಗೆ ಉಚಿತ ಆಟೋ ವಿತರಣೆ

ಇಂದಿನ ಜಮಾನಾದಲ್ಲಿ ಬರಿ ಇನ್ ಕಮಿಂಗ್ ರಾಜಕಾರಣಿಗಳೆ ಹೆಚ್ಚು, ಆದರೆ ಸಂತೋಷ್ ಲಾಡ್ ಇದಕ್ಕೆ ಅಪವಾದವಾಗಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಲಾಡ್ ಇಂದು ಹುಬ್ಬಳ್ಳಿಯಲ್ಲಿ ” ಸಂತೋಷ ” ಹಂಚಿದರು.

ಹುಬ್ಬಳ್ಳಿಯಲ್ಲಿ ಸಂತೋಷ್ ಲಾಡ್ ಫೌಂಡೇಶನ್ ಹಮ್ಮಿಕೊಂಡಿದ್ದ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ನಿರುದ್ಯೋಗಿ ಯುವಕರಿಗೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ 106 ಇಲೆಕ್ಟ್ರಿಕ್ ಆಟೋ ನೀಡಲಾಯಿತು. 

ಎಲ್ಲಾ ಧರ್ಮಗಳ ಧರ್ಮಗುರುಗಳ ಸಮ್ಮುಖದಲ್ಲಿ ಸಚಿವ ಸಂತೋಷ ಲಾಡ್, ಬಡತನದ ಬೇಗುದಿಯಲ್ಲಿರುವವರ ಕಣ್ಣೀರು ಒರೆಸುವ ಕೆಲಸ ಮಾಡಿದರು. 

ಶ್ರೀಮಂತಿಕೆಯ ಅಹಂಕಾರ ಇಲ್ಲದೆ, ಸರಳ ಬದುಕು ಕಟ್ಟಿಕೊಂಡಿರುವ ಸಂತೋಷ್ ಲಾಡರ ಕಾರ್ಯಕ್ಕೆ ಧರ್ಮಗುರುಗಳು ಮೆಚ್ಚುಗೆ ವ್ಯಕ್ತಪಡಿಸಿದರು. 

ಬೀದಿ ಬದಿ ವ್ಯಾಪಾರಿಗಳಿಗೆ ಛತ್ರಿ, ಮತ್ತು ವಿಧ್ಯಾರ್ಥಿಗಳಿಗೆ ಲ್ಯಾಪಟಾಪ್ ನೀಡಿದರು. ಸಮಾರಂಭದಲ್ಲಿ ಶಾಸಕರು, ಸೇರಿದಂತೆ ಸಾವಿರಾರು ಜನ ಆರ್ಥಪೂರ್ಣ ಸಮಾರಂಭಕ್ಕೆ ಸಾಕ್ಷಿಯಾದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!