Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಶಾಲಾ ಬಾಲಕನಿಗೆ ಥಳಿತ. ಶಿಕ್ಷಕ ಕರ್ತವ್ಯದಿಂದ ಬಿಡುಗಡೆ. ಕರ್ನಾಟಕ ಫೈಲ್ಸ್ ಇಂಪಾಕ್ಟ್.

ಧಾರವಾಡದ ಹೆಸರಾಂತ ಶಿಕ್ಷಣ ಸಂಸ್ಥೆಯಲ್ಲಿ 8 ನೇ ತರಗತಿಯ ವಿಧ್ಯಾರ್ಥಿಯ ಬೆನ್ನಿಗೆ ಬಾಸುಂಡೆ ಬರುವಂತೆ ಥಳಿಸಿದ್ದ ಶಿಕ್ಷಕನನ್ನು ಶಾಲಾ ಆಡಳಿತ ಮಂಡಳಿ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿದೆ.

ಶನಿವಾರದಂದು ಶಿಕ್ಷಕರೊಬ್ಬರು ವಿಧ್ಯಾರ್ಥಿಗೆ ಶಾಲೆಯಲ್ಲಿಯೇ ಮನಸೋ ಇಚ್ಛೆ ಥಳಿಸಿದ್ದರು. ಈ ಸುದ್ದಿ ಕರ್ನಾಟಕ ಫೈಲ್ಸ್ ನಲ್ಲಿ ಬಿತ್ತರಗೊಂಡಿತ್ತು. ಕರ್ನಾಟಕ ಫೈಲ್ಸ್ ನಲ್ಲಿ ಥಳಿತದ ಸುದ್ದಿ ಪ್ರಕಟಗೊಳ್ಳುತ್ತಿದ್ದಂತೆ ಕರ್ನಾಟಕ ಫೈಲ್ಸ್ ಗೆ ಪ್ರತಿಕ್ರೀಯೆ ನೀಡಿರುವ ಚೇರಮನ್ ಸಂಜೀವ ಪಾಟೀಲ, ಆ ಶಿಕ್ಷಕರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿರುವದಾಗಿ ತಿಳಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!