Download Our App

Follow us

Home » ಕರ್ನಾಟಕ » ಧಾರವಾಡ ಜಿಲ್ಲಾ ಪಂಚಾಯತ ಅತಿಥಿಗ್ರಹ ಆವರಣದಲ್ಲಿ ಡೆಂಗ್ಯೂ ಭಯ. ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಧಾರವಾಡ ಜಿಲ್ಲಾ ಪಂಚಾಯತ ಅತಿಥಿಗ್ರಹ ಆವರಣದಲ್ಲಿ ಡೆಂಗ್ಯೂ ಭಯ. ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಹಾವಳಿ ಇಟ್ಟಿದೆ. ಧಾರವಾಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಸೊಳ್ಳೆ ನಿಯಂತ್ರಣಕ್ಕೆ ಹಲವಾರು ಕ್ರಮ ಕೈಗೊಂಡಿದ್ದರು. ಧಾರವಾಡ ಜಿಲ್ಲಾ ಪಂಚಾಯತ ತನ್ನ ಅತಿಥಿಗ್ರಹವನ್ನು ಸ್ವಚ್ಚವಾಗಿಟ್ಟುಕೊಳ್ಳಲು ಎಡವಿದೆ. 

ಧಾರವಾಡ ಡಿ ಸಿ ಕಂಪೌಂಡನಲ್ಲಿರುವ ಜಿಲ್ಲಾ ಪಂಚಾಯತಿಯ ಅತಿಥಿಗ್ರಹದ ಆವರಣ ಕಸದ ಗೂಡಾಗಿದೆ. ಡೆಂಗ್ಯೂ ಮುಕ್ತ ಮಾಡಲು ಲಕ್ಷ ಲಕ್ಷ ಹಣ ಖರ್ಚು ಮಾಡುತ್ತಿರುವ ಸರ್ಕಾರ, ನಿಯಂತ್ರಣಕ್ಕೆ ಹರಸಾಹಸ ಪಡುತ್ತಿರುವ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಅತಿಥಿಗ್ರಹ ಡೆಂಗ್ಯೂ ಹರಡುತ್ತಿದೆ. ಆವರಣದ ತುಂಬಾ ಗಲೀಜು ತುಂಬಿದ್ದರು, ಪಕ್ಕದಲ್ಲಿಯೇ ಇರುವ ಜಿಲ್ಲಾ ಪಂಚಾಯತ ಅಧಿಕಾರಿಗಳ ಕಣ್ಣಿಗೆ ಬೀಳದಿರುವದು ಮಾತ್ರ ಶೋಚನೀಯ

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!