Download Our App

Follow us

Home » ಕಾನೂನು » ನಟ ದರ್ಶನಗೆ ಜೈಲೂಟವೆ ಗತಿ. ಮನೆ ಊಟದ ಕೋರಿಕೆ ತಿರಸ್ಕರಿಸಿದ ನ್ಯಾಯಾಲಯ

ನಟ ದರ್ಶನಗೆ ಜೈಲೂಟವೆ ಗತಿ. ಮನೆ ಊಟದ ಕೋರಿಕೆ ತಿರಸ್ಕರಿಸಿದ ನ್ಯಾಯಾಲಯ

ನಟ ದರ್ಶನ್‌ ಗೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನೆಡೆಯಾಗಿದೆ. ಮನೆ ಊಟಕ್ಕಾಗಿ ಸಲ್ಲಿಸಿದ್ದ ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಜೈಲೂಟವೆ ಗತಿಯಾಗಿದೆ. 

ಜೈಲಿನಲ್ಲಿ ನೀಡಲಾಗುತ್ತಿರುವ ಆಹಾರ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಜೈಲಿನ ಊಟದಿಂದಾಗಿ ಭೇದಿ ಆಗುತ್ತಿದೆ. ದೇಹದ ತೂಕ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಆಹಾರ ತರಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ದರ್ಶನ್ ನ್ಯಾಯಾಲಯಕ್ಕೆ ಕೋರಿದ್ದರು. ನ್ಯಾಯಾಲಯ ದರ್ಶನ್ ಕೋರಿಕೆಯನ್ನು ತಿರಸ್ಕರಿಸಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!