Download Our App

Follow us

Home » ಕಾನೂನು » ಧಾರವಾಡದಲ್ಲಿ ಟೈಲ್ಸ್ ಮೇಸ್ತ್ರಿ ಕೊಲೆ ಪ್ರಕರಣ. ಇಬ್ಬರ ಬಂಧನ

ಧಾರವಾಡದಲ್ಲಿ ಟೈಲ್ಸ್ ಮೇಸ್ತ್ರಿ ಕೊಲೆ ಪ್ರಕರಣ. ಇಬ್ಬರ ಬಂಧನ

ಎರಡು ದಿನಗಳ ಹಿಂದೆ ಧಾರವಾಡ ಹೊರವಲಯದಲ್ಲಿ ನಡೆದಿದ್ದ ಹರೀಶ ಶಿಂಧೆ‌ ಕೊಲೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. 

ಸರ್ಫರಾಜ್ ನವಲೂರ, ಸಾಹೀಲ್ ಬಂಧಿತ ಆರೋಪಿಗಳಾಗಿದ್ದು, ಈ ಇಬ್ಬರು ಹರೀಶ ಸ್ನೇಹಿತರಾಗಿದ್ದರು ಎನ್ನಲಾಗಿದೆ. 

ಟೈಲ್ಸ್ ಕೆಲಸವನ್ನು ಮಾಡುತ್ತಿದ್ದ ಆರೋಪಿಗಳಿಗೆ ಮೃತ ಹರೀಶ್ ಸಾಲ ಕೊಟ್ಟಿದ್ದ ಎನ್ನಲಾಗಿದೆ. ಕೊಟ್ಟ ಸಾಲ ಕೇಳಿದ್ದಕ್ಕೆ ಕೊಲೆ ಮಾಡಲಾಗಿದೆ. ಹರೀಶನನ್ನು, ಧಾರವಾಡದ ಹೊರವಲಯಕ್ಕೆ ಊಟಕ್ಕೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಕೊಲೆ ಮಾಡಿದ್ದರು.

 

 

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!