Download Our App

Follow us

Home » ಕರ್ನಾಟಕ » ಕಾರ್ಗಿಲ್ ವಿಜಯ ದಿವಸ. ಬಿಜೆಪಿ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ

ಕಾರ್ಗಿಲ್ ವಿಜಯ ದಿವಸ. ಬಿಜೆಪಿ ಕಾರ್ಯಕರ್ತರಿಂದ ಪಂಜಿನ ಮೆರವಣಿಗೆ

25 ನೇ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಧಾರವಾಡದ ಉಳವಿಚನ್ನಬಸವೇಶ್ವರ ದೇವಸ್ಥಾನದಿಂದ ಕಾರ್ಗಿಲ ಸ್ಥೂಪದವರೆಗೆ ಭಾರತೀಯ ಜನತಾ ಪಕ್ಷದ ಯುವಮೋರ್ಚಾ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಇದೇ ಸಂದರ್ಭದಲ್ಲಿ ಹುತಾತ್ಮ ವೀರಯೋಧರಿಗೆ ಶೃದ್ಧಾಂಜಲಿ ಸಲ್ಲಿಸಿ, ವೀರ ಯೋಧರನ್ನು ಸ್ಮರಿಸಲಾಯಿತು.

ಈ ಸಂದರ್ಭದಲ್ಲಿ ಮಾಜಿಮಹಾಪೌರರು ಈರೇಶ ಅಂಚಟಗೇರಿ , ಟಿ.ಎಸ.ಪಾಟೀಲ, ವಿಜಯಾನಂದ ಶೆಟ್ಟಿ,

ಶಕ್ತಿ ಹಿರೇಮಠ , ಬಸವರಾಜ ಗರಗ, ಪವನ ಥಿಟೆ, ರಾಹುಲ ಮಲ್ಲಿಗವಾಡ, ಹಾಗೂ ಯುವಮೋರ್ಚಾ ಕಾರ್ಯಕರ್ತರು ಉಪಸ್ಥಿತರಿದ್ದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯದಲ್ಲಿ ಮತ್ತೆ ಹನಿಟ್ರಾಪ್ ಸದ್ದು. ಓರ್ವ ಕಾಂಗ್ರೇಸ್ ಸಚಿವನಿಗೆ ಬ್ಲಾಕಮೇಲ್. ಅವರೇನಾ?

ರಾಜ್ಯದಲ್ಲಿ ಮತ್ತೆ ಹನಿಟ್ರಾಪ ಸದ್ದು ಮಾಡಿದೆ. ಓರ್ವ ಸಚಿವರಿಗೆ ಎರಡು ಬಾರಿ ಬ್ಲಾಕ್ ಮೇಲ್ ಮಾಡಲಾಗಿದೆ ಎಂದು ಹಿರಿಯ ಸಚಿವ ಸತೀಶ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಇಂತಹ

Live Cricket

error: Content is protected !!