Download Our App

Follow us

Home » ಮಳೆ » ಧಾರವಾಡ, ಮನೆ ಕುಸಿದು ಓರ್ವನ ಸಾವು. ಹೆಂಡತಿಯ ಸ್ಥಿತಿ ಗಂಭೀರ

ಧಾರವಾಡ, ಮನೆ ಕುಸಿದು ಓರ್ವನ ಸಾವು. ಹೆಂಡತಿಯ ಸ್ಥಿತಿ ಗಂಭೀರ

ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಪಕ್ಕದ ಮನೆಯ ಗೋಡೆ ಕುಸಿದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ವೆಂಕಟಾಪುರದಲ್ಲಿ ಸಂಭವಿಸಿದೆ. 

ವೆಂಕಟಾಪುರ ಗ್ರಾಮದ ಯಲ್ಲಪ್ಲ ಎಂಬಾತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಆತನ ಹೆಂಡತಿಗೂ ಗಂಭೀರ ಗಾಯಗಳಾಗಿದ್ದು, ಧಾರವಾಡ ಜಿಲ್ಲಾಸ್ಪತ್ರೆಗೆ ಧಾಖಲಿಸಲಾಗಿದೆ. 

ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಗರಗ ವೃತ್ತದ ಸಿ ಪಿ ಐ ಸಮೀರ ಮುಲ್ಲಾ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಧಾರವಾಡದಲ್ಲಿ ಆತಂಕ ಸೃಷ್ಟಿಸಿದ ಮಳೆ. ಟಿ ಟಿ ವಾಹನ ಮುಳುಗಡೆ

ಹುಬ್ಬಳ್ಳಿ ಧಾರವಾಡದಲ್ಲಿ ಮಳೆರಾಯ ಮುನಿಸಿಕೊಂಡಿದ್ದು, ನಿರಂತರ ಸುರಿಯುತ್ತಿರುವ ಮಳೆ ಆತಂಕ ಸೃಷ್ಟಿಸಿದೆ. ಸಂಜೆ 6 ರಿಂದ ಆರಂಭವಾದ ಮಳೆ ಸತತವಾಗಿ ಸುರಿಯುತ್ತಿದೆ. ಹುಬ್ಬಳ್ಳಿಯ ಗಬ್ಬುರ ಬೈಪಾಸ ಸರ್ವಿಸ

Live Cricket

error: Content is protected !!