Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಕೇರಳದಲ್ಲಿ ಗುಡ್ಡ ಕುಸಿತ. 19 ಜನರ ದಾರುಣ ಸಾವು. 400 ಜನ ಮಣ್ಣಲ್ಲಿ ಸಿಲುಕಿರುವ ಶಂಕೆ

ಗುಡ್ಡ ಕುಸಿತದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಕೇರಳದ ವಾಯನಾಡಿನಲ್ಲಿ ನಡೆದಿದೆ.

ಮೆಪ್ಪಾಡಿ ಬಳಿ ಗುಡ್ಡ ಕುಸಿದಿದ್ದು, ಇದುವರೆಗೆ ಬಂದ ಮಾಹಿತಿ ಪ್ರಕಾರ 19 ಜನ ಸಾವನ್ನಪ್ಪಿದ್ದಾರೆ. ಇನ್ನು 400 ಜನ ಒಳಗೆ ಸಿಕ್ಕಿಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಈ ಘಟನೆ ಬೆಳಗಿನ ಜಾವ 2 ಘಂಟೆಯ ಹೊತ್ತಿಗೆ ನಡೆದಿದೆ. 

ಬೆಳಿಗ್ಗೆ 4-30 ರ ಸುಮಾರಿಗೆ ಪಕ್ಕದಲ್ಲಿಯೇ ಇರುವ ತೊಂಡರ್ನಾಡ ಎಂಬಲ್ಲಿ ಮತ್ತೊಂದು ಭೂ ಕುಸಿತ ಸಂಭವಿಸಿದ್ದು, ನೇಪಾಳಿ ಮೂಲದ 5 ವರ್ಷದ ಮಗು ಸಾವನ್ನಪ್ಪಿದೆ. 

ಭೂ ಕುಸಿತ ಹಾಗೂ ಗುಡ್ಡ ಕುಸಿತದ ಸುದ್ದಿ ತಿಳಿಯುತ್ತಿದ್ದಂತೆ ತಕ್ಷಣ ಕಾರ್ಯಾಚರಣೆಗೆ ಇಳಿದಿರುವ ಜಿಲ್ಲಾಡಳಿತ ರಕ್ಷಣಾ ಕಾರ್ಯದಲ್ಲಿ ತೊಡಗಿವೆ 

NDRF ತಂಡಗಳು ಸಹ ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಕಳೆದ ಒಂದು ವಾರದಿಂದ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ ದೊಡ್ಡ ಅನಾಹುತಕ್ಕೆ ಕಾರಣವಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!