Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಇಸ್ಮಾಯಿಲ್ ತಮಟಗಾರ ಮೇಲೆ ಕೊಲೆಯ ಷಡ್ಯಂತ್ರ, ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು / ಅರವಿಂದ ಬೆಲ್ಲದ

ಧಾರವಾಡದ ಅಂಜುಮನ್ ಅಧ್ಯಕ್ಷ ಇಸ್ಮಾಯಿಲ್ ತಮಟಗಾರರನ್ನು ಕೊಲೆ ಮಾಡಲು ನಡೆದಿದ್ದ ಸಂಚು ಬಯಲಾಗಿದ್ದು, ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಳ್ಳಬೇಕೆಂದು ಶಾಸಕ ಅರವಿಂದ ಬೆಲ್ಲದ ಆಗ್ರಹಿಸಿದ್ದಾರೆ. 

ಧಾರವಾಡ, ಶಾಂತಿಪ್ರಿಯ ನಗರವಾಗಿದ್ದು, ಇಸ್ಮಾಯಿಲ್ ತಮಟಗಾರರನ್ನು ಕೊಲೆ ಮಾಡಲು ಸಂಚು ನಡೆದಿದ್ದು, ಆಶಾದಾಯಕ ಬೆಳವಣಿಗೆಯಲ್ಲ ಎಂದರು. 

ಮಾಧ್ಯಮದ ಮೂಲಕ ನನಗೆ ವಿಷಯ ಗೊತ್ತಾಗಿದೆ ಎಂದ ಶಾಸಕ ಬೆಲ್ಲದ ಅವರು ಸಿಕ್ಕವರೆಲ್ಲ 18 ರಿಂದ 20 ವರ್ಷ ವಯಸ್ಸಿನ ಹುಡುಗರಾಗಿದ್ದಾರೆ. ಪೊಲೀಸರು ಗಾಂಜಾ ಮಾರುವವರನ್ನು, ಸರಬರಾಜು ಮಾಡುವವರನ್ನು ಹಿಡಿದು ಒಳಗೆ ಹಾಕಬೇಕು ಎಂದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!