Download Our App

Follow us

Home » ರಾಜಕೀಯ » ಧಾರವಾಡ ರಂಗಾಯಣಕ್ಕೆ ನಿರ್ದೇಶಕರಾಗಿ “ಕಲಿಯುಗದ ಕುಡುಕ “ಖ್ಯಾತಿಯ ರಾಜು ತಾಳಿಕೋಟೆ ನೇಮಕ

ಧಾರವಾಡ ರಂಗಾಯಣಕ್ಕೆ ನಿರ್ದೇಶಕರಾಗಿ “ಕಲಿಯುಗದ ಕುಡುಕ “ಖ್ಯಾತಿಯ ರಾಜು ತಾಳಿಕೋಟೆ ನೇಮಕ

ರಾಜ್ಯ ಸರ್ಕಾರದ ಧಾರವಾಡ ರಂಗಾಯಣಕ್ಕೆ ನಿರ್ದೇಶಕರನ್ನಾಗಿ “ಕಲಿಯುಗದ ಕುಡುಕ ” ಖ್ಯಾತಿಯ ರಾಜು ತಾಳಿಕೋಟೆಯವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ರಾಜು ತಾಳಿಕೋಟೆ ಹಲವು ಮೂಲತ ರಂಗಭೂಮಿಯಿಂದ ಬೆಳೆದು ಬಂದಿದ್ದಾರೆ. ಅಲ್ಲದೆ ಹಲವು ಸಿನೆಮಾಗಳಿಗೆ ಬಣ್ಣ ಹಚ್ಚಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿಯವರು ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರುಗಳನ್ನು ನೇಮಕ ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನಿರೀಕ್ಷಣಾ ಜಾಮೀನು ಅರ್ಜಿ ವಜಾ. IPS ಅಧಿಕಾರಿ ಶ್ರೀನಾಥ ಜೋಶಿಗೆ ಬಂಧನದ ಭೀತಿ

ಲೋಕಾಯುಕ್ತ ರೇಡ್   ಹೆಸರಿನಲ್ಲಿ ಸರ್ಕಾರಿ ನೌಕರರಿಂದ ಹಣ ವಸೂಲಿ ಮಾಡಿದ ಪ್ರಕರಣದಲ್ಲಿ ಐಪಿಎಸ್‌ ಅಧಿಕಾರಿ ಶ್ರೀನಾಥ್‌ ಜೋಶಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯ

Live Cricket

error: Content is protected !!