Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹುಬ್ಬಳ್ಳಿಯ ಸ್ಪಾ, ಮಸಾಜ್ ಸೆಂಟರ್ ನಲ್ಲಿ ಆಕ್ರಮ ಚಟುವಟಿಕೆ. ಕಮೀಷನರಗೆ ಪತ್ರ ಬರೆದ ರಜತ್

ಹುಬ್ಬಳ್ಳಿಯಲ್ಲಿ ಅನಧಿಕೃತ ಸ್ಪಾ ಮಸಾಜ್ ಸೆಂಟರಗಳು ನಡೆಯುತ್ತಿದ್ದು, ಅಲ್ಲಿ ಆಕ್ರಮ ಚಟುವಟಿಕೆ ನಡೆಯುತ್ತಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿಮಠ ಆರೋಪಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ಅವರಿಗೆ ಪತ್ರ ಬರೆದಿರುವ ರಜತ್ ಉಳ್ಳಾಗಡ್ಡಿಮಠ, ಕೆಲವು ಸ್ಪಾ ಮಸಾಜ ಕೇಂದ್ರಗಳು ಮೂಲ ವ್ಯವಹಾರಿಕ ಉದ್ದೇಶವನ್ನೇ ಮರೆತಿವೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈಗಾಗಲೇ ಹುಬ್ಬಳ್ಳಿಯಲ್ಲಿ ರೌಡಿಸಂ ಮಟ್ಟ ಹಾಕಿರುವ ತಾವು, ಹುಬ್ಬಳ್ಳಿಯನ್ನು ನಶೆ ಮುಕ್ತ ನಗರ ಮಾಡಲು ಸಂಕಲ್ಪ ತೊಟ್ಟಿದ್ದು ಶ್ಲಾಘನೀಯ ಎಂದಿರುವ ರಜತ್, ಅನಧಿಕೃತ ಸ್ಪಾ ಮಸಾಜ ಸೆಂಟರಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!