Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಅಲ್ಪಸಂಖ್ಯಾತ ಕಾಂಗ್ರೇಸ್ ನಾಯಕನ ಹತ್ಯೆಗೆ ಸ್ಕೆಚ್. ಇಂದು ಪಕ್ಷಾತೀತ ಮೌನಾಕ್ರೋಶ

ಧಾರವಾಡ ಅಂಜುಮನ್ ಸಂಸ್ಥೆಯ ಅಧ್ಯಕ್ಷ ಹಾಗೂ ಕಾಂಗ್ರೇಸ್ ಮುಖಂಡ ಇಸ್ಮಾಯಿಲ್ ತಮಟಗಾರ ಕೊಲೆಗೆ ಸ್ಕೆಚ್ ಹಾಕಿದ ಷಡ್ಯಂತ್ರ ಖಂಡಿಸಿ ಇಂದು ಧಾರವಾಡದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.

ಮಧ್ಯಾಹ್ನ 3 ಘಂಟೆಗೆ ಅಂಜುಮನ್ ಆವರಣದಿಂದ ಪಕ್ಷಾತೀತ ಬೃಹತ್ ಮೌನ ಮೆರವಣಿಗೆ ಆರಂಭವಾಗಲಿದೆ. 

ಕಾಂಗ್ರೇಸ್ ಜೆಡಿಎಸ್ ಹಾಗೂ ಬಿಜೆಪಿಯ ಕೆಲವರು ಮೌನ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ. 

ಈಗಾಗಲೇ ಇಸ್ಮಾಯಿಲ್ ತಮಟಗಾರ ಹತ್ಯೆಗೆ ಸ್ಕೆಚ್ ಹಾಕಿದವರನ್ನು ಶಹರ ಠಾಣೆ ಪೊಲೀಸರು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. 

ಪ್ರತಿಭಟನೆ ಶಾಂತಯುತವಾಗಿರಲಿ ಎಂದು ಅಂಜುಮನ್ ಸಂಸ್ಥೆ ಮನವಿ ಮಾಡಿದ್ದು, ಮೆರವಣಿಗೆ ಜಿಲ್ಲಾಧಿಕಾರಿಗಳ ಕಚೇರಿ ತಲುಪಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!