Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಆ ದೇಶದಲ್ಲಿ ಶವ ಹೂಳುವ ಪದ್ಧತಿಯೇ ವಿಚಿತ್ರ. ನೀವು ಎಲ್ಲೂ ನೋಡಿರದ ಸುದ್ದಿ ಇದು

ಸಾಮಾನ್ಯವಾಗಿ ಶವವನ್ನು ಹೂಳುವ ಅಥವಾ ಕಿಚ್ಚ ಕೊಡುವ ಸಂಪ್ರದಾಯ ಸರ್ವೆ ಸಾಮಾನ್ಯ. 3×6 ರ ಅಳತೆಯ ಗುಂಡಿ ತೋಡಿ ಶವವನ್ನು ಹೂಳಲಾಗುತ್ತದೆ.

ಆದರೆ ದಕ್ಷಿಣ ಆಫ್ರಿಕಾದ ಬುಡಕಟ್ಟು ಸಮುದಾಯದಲ್ಲಿ ವಿಚಿತ್ರ ಪದ್ಧತಿ ಆಚರಣೆಯಲ್ಲಿದೆ. 

ಇಲ್ಲಿ ಶವಗಳನ್ನು ಕೊಳವೆ ಆಕಾರದ 20 ಅಡಿ ರಂದ್ರ ತೋಡಿ ಅದರಲ್ಲಿ ಕಾಲು ಕೆಳಗೆ ಉದ್ದನೆಯ ರಂದ್ರ ಮಾಡಿ ಶವಗಳನ್ನು ಹೂಳುತ್ತಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!