Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ನವಲಗುಂದ ತಾಲೂಕಿನಲ್ಲಿ ಅಂದಾದುಂದಿ ದರ್ಬಾರ್. ಹೊಲದ ದಾರಿಯ ಸುತ್ತ !

ರೈತ ಬಂಡಾಯದ ನಾಡು ನವಲಗುಂದದಲ್ಲಿ, ರೈತರ ಹೊಲಕ್ಕೆ ರಸ್ತೆ ಹೆಸರಲ್ಲಿ ಕೋಟಿ ಕೋಟಿ ಲೂಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಆರೋಪಿಸಿದ್ದಾರೆ. 

ನವಲಗುಂದ ತಾಲೂಕಿನಲ್ಲಿ ಯಾವದೇ ಟೆಂಡರ ಕರೆಯದೆ ಕಾಮಗಾರಿ ನಡೆಸಿ, ಹೊಲದ ರಸ್ತೆ ನಿರ್ಮಾಣದ ಹೆಸರಲ್ಲಿ ಕೋಟ್ಯಾಂತರ ಹಣ ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಶಂಕರ ಪಾಟೀಲ ಆರೋಪ ಮಾಡಿದ್ದಾರೆ.

ಅನಧಿಕೃತ, ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿದ ಅವರು, ನವಲಗುಂದದ ಗುಡ್ಡದ ಮಣ್ಣನ್ನು ಕಾನೂನು ಬಾಹಿರವಾಗಿ ಅಗೆಯುತ್ತಿರುವದನ್ನು ಕಂಡು ಆಕ್ರೋಶ ವ್ಯಕ್ತಪಡಿಸಿದರು. 

ನಂತರ ನಮ್ಮ ಹೊಲ ನಮ್ಮ ರಸ್ತೆ ಹೆಸರಿನಲ್ಲಿ ಕೆಲಸ ನಡೆದ ಸ್ಥಳಕ್ಕೆ ಭೇಟಿ ನೀಡಿ, ಡಾಂಬರ ರಸ್ತೆ ಮೇಲೆ ಮಣ್ಣು ಹಾಕಿ ಹೊಲದ ರಸ್ತೆ ಮಾಡುತ್ತಿರುವದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ನವಲಗುಂದ ತಾಲ್ಲೂಕಿನಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ ನಡೆದ ಅವ್ಯವಹಾರಗಳ ಧಾಖಲೆ ಬಿಡುಗಡೆ ಮಾಡುವದಾಗಿ ಹೇಳಿದ ಶಂಕರ ಪಾಟೀಲ, ಇದರ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದರು

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!