Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ನವಲಗುಂದದಲ್ಲಿ ಸೌಂಡ ಮಾಡಿದ, ವಾಲ್ಮೀಕಿ ಹಣ ಮತ್ತು ಗುಡ್ಡದ ಮಣ್ಣು

ವಾಲ್ಮೀಕಿ ಹಗರಣ ಹಾಗೂ ನವಲಗುಂದ ಗುಡ್ಡದ ಮಣ್ಣಿಗೆ ಸಂಬಂಧಿಸಿದಂತೆ ನವಲಗುಂದದಲ್ಲಿಂದು ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತು. 

ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ನೇತೃತ್ವದಲ್ಲಿರುವ ನಡೆದ ಪ್ರತಿಭಟನೆಯಲ್ಲಿ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲಾಯಿತು.

ಇದೇ ವೇಳೆ ನವಲಗುಂದ ಗುಡ್ಡದ ಮಣ್ಣನ್ನು ಅನಧಿಕೃತವಾಗಿ ಅಗೆಯಲಾಗುತ್ತಿದೆ ಎಂದು ಆರೋಪಿಸಿದ ಮಾಜಿ ಸಚಿವ ಶಂಕರ ಪಾಟೀಲ. ಸಮಗ್ರ ತನಿಖೆಗೆ ಆಗ್ರಹಿಸಿದರು. 

ಗುಡ್ಡದ ಮಣ್ಣು ಅಗೆಯಲು ಈ ಈ ಹಿಂದೆಯೇ ಪುರಸಭೆ ಸದಸ್ಯರು ಸಹಿ ಮಾಡಿ ಅನುಮತಿ ಕೇಳಿದ್ದಾರೆ ಅನ್ನೋ ತರ ಬಿಂಬಿಸಿ, ಸರ್ಕಾರಕ್ಕೆ ವಂಚನೆ ಮಾಡಲಾಗಿದೆ ಎಂದು ಆರೋಪಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!