Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಅಪ್ಪನ ಆಸ್ತಿ ಪದಬಳಕೆ. ಸಿಎಂ ಕ್ಷಮೆಯಾಚಿಸಿದ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ. ಕ್ಷಮೆ ಯಾಚಿಸಿ ದೊಡ್ಡವರಾದ ಬೆಲ್ಲದ

ಜಿಂದಾಲ್ ಗೆ ಕಡಿಮೆ ದರದಲ್ಲಿ ಭೂಮಿ ನೀಡಿರುವ ಸಂಬಂಧ ಮಾಧ್ಯಮಗೋಷ್ಠಿ ನಡೆಸಿ ಆತುರದಲ್ಲಿ ಮನಸ್ಸಿಗೆ ನೋವಾಗುವಂತಹ ಮಾತನಾಡಿದ್ದ ವಿಧಾನಸಭೆಯ  ಪ್ರತಿಪಕ್ಷದ ಉಪನಾಯಕ ಅರವಿಂದ ಬೆಲ್ಲದ, ತಾನಾಡಿರುವ ಮಾತಿಗೆ ಸಿ ಎಂ ಬಳಿ ಕ್ಷಮೆಯಾಚಿಸಿದ್ದಾರೆ. 

ಜಿಂದಾಲಗೆ ಕಡಿಮೆ ದರಕ್ಕೆ ಜಮೀನು ನೀಡಿದ್ದರ ಸಂಬಂಧ ಬೆಲ್ಲದ ಅವರು ಮಾತಿನ ಭರದಲ್ಲಿ ಸಿದ್ದರಾಮಯ್ಯನವರ ಮೇಲೆ ಮಾತಿನ ಪ್ರಹಾರ ನಡೆಸಿದ್ದರು. 

” ಏನು ಅಪ್ಪನ‌ ಮನೆ ಆಸ್ತಿನಾ” ಎಂಬ ಪದ ಬಳಕೆ ಮಾಡಿದ್ದರು. ಇದೀಗ ಆ ಮಾತಿಗೆ ಬೆಲ್ಲದ ಅವರು ಮುಖ್ಯಮಂತ್ರಿಗಳಿಗೆ ಕ್ಷಮೆಯಾಚನೆ ಮಾಡಿ, ದೊಡ್ಡವರಾಗಿದ್ದಾರೆ. ಅಲ್ಲದೆ ಸಾತ್ವಿಕ ರಾಜಕಾರಣಕ್ಕೆ ಮಾದರಿಯಾಗಿದ್ದಾರೆ. 

ಅರಮನೆ ಮೈದಾನದಲ್ಲಿ ನಡೆದ ಮಾಧ್ಯಮಗೋಷ್ಠಿ ಸಿಎಂ ವಿರುದ್ಧ ಬೆಲ್ಲದ ಅವರು ಪದಬಳಕೆ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸಿಎಂಗೆ ಪತ್ರ ಬರೆದು ಬೆಲ್ಲದ ಅವರು ಕ್ಷಮೆಯಾಚಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!