Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಇಬ್ಬರು ಬಸ್ ಕಂಡಕ್ಟರ ನಡುವೆ ಹೊಡೆದಾಟ. ಬೀದಿಯಲ್ಲಿ ನಡೆದ ಫೈಟಿಂಗ್ ಶೂಟ್ ವೈರಲ್

ಇಬ್ಬರು ಸಿಟಿ ಬಸ್ ಕಂಡಕ್ಟರಗಳು ಸಾರ್ವಜನಿಕರ ಎದುರೇ ಪರಸ್ಪರ ಹೊಡೆದಾಡಿಕೊಂಡ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ನಡೆದಿದೆ. 

ತಲಪಾಡಿ – ಮಂಗಳೂರು ನಡುವೆ ಸಂಚರಿಸುವ ಪದ್ಮ ಟ್ರಾವೆಲ್ಸ್ ಬಸ್ ಮತ್ತು ಹೊಸಂಗಡಿ ಜಂಕ್ಷನ್ ನಿಂದ ಮಂಗಳೂರು ನಡುವೆ ಸಂಚರಿಸುವ ಅಸರ್ ಟ್ರಾವೆಲ್ಸ್ ಬಸ್ ನಿರ್ವಾಹಕರ ನಡುವೆ ಜಗಳ ನಡೆದಿದೆ.

ಹೊಡೆದಾಟದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಸ್ ನಿರ್ವಾಹಕರಾದ ಅಜಯ್ ಮತ್ತು ವಿಷ್ಣು ಎಂಬವರು ಪರಸ್ಪರ ಹೊಡೆದಾಡಿಕೊಂಡಿದ್ದು,ಇಬ್ಬರನ್ನು ಬಂಧಿಸಲಾಗಿದೆ. 

ತಲಪಾಡಿಯಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ಸನ್ನು ಬೆನ್ನಟ್ಟಿದ ಇನ್ನೊಂದು ಬಸ್ಸು ಚಾಲಕ ಓವರ್ ಬ್ರಿಡ್ಜ್ ಬಸ್ಸು ನಿಲ್ದಾಣದಲ್ಲಿ ಅಡ್ಡಲಾಗಿ ನಿಲ್ಲಿಸಿದ್ದೆ ಈ ಘಟನೆಗೆ ಕಾರಣ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!