Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹುಬ್ಬಳ್ಳಿ ಇದಗಾ ( ರಾಣಿ ಚೆನ್ನಮ್ಮ ) ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶೋತ್ಸವ

ಹುಬ್ಬಳ್ಳಿಯ ಐತಿಹಾಸಿಕ ಇದಗಾ ( ರಾಣಿ ಚೆನ್ನಮ್ಮ) ಮೈದಾನದಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ಜರುಗಲಿರುವ ಗಣೇಶ ಹಬ್ಬದ ಅಂಗವಾಗಿ ಇಂದು ಹಾಲಗಂಬ ಪೂಜೆಯನ್ನು ನೆರವೇರಿಸಲಾಯಿತು.

ಪಾಲಿಕೆ ಕಳೆದ ವರ್ಷದಂತೆ ಈ ವರ್ಷವು ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆಗೆ ಅನುಮತಿ ನೀಡಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ವಾರ ಹಿರಿಯ IPS ಅಧಿಕಾರಿ ಎಡಿಜಿಪಿ ಜಿತೇಂದ್ರ ಹಾಗೂ ಅಲೋಕ ಕುಮಾರ ಹುಬ್ಬಳ್ಳಿಗೆ ಭೇಟಿ ನೀಡಿ ಕೆಲವು ಸೂಚನೆ ನೀಡಿದ್ದಾರೆ. 

ಬಿಗಿ ಭದ್ರತೆ ನಡುವೆ ನಾಳೆ ಇದಗಾ ಮೈದಾನದಲ್ಲಿ ಗಣೇಶ ಪ್ರತಿಷ್ಟಾಪನೆ ನಡೆಯಲಿದ್ದು, ಇಂದು ಶಾಸಕ ಮಹೇಶ ಟೆಂಗಿನಕಾಯಿ ನೇತೃತ್ವದಲ್ಲಿ ಹಾಲು ಗಂಬ ಪೂಜೆ ನಡೆಯಿತು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!