Download Our App

Follow us

Home » ಕರ್ನಾಟಕ » ಧಾರವಾಡದ ಉಪನಗರ ಠಾಣೆಯಲ್ಲಿ ಗಣೇಶ ಹಬ್ಬದ ಸಡಗರ

ಧಾರವಾಡದ ಉಪನಗರ ಠಾಣೆಯಲ್ಲಿ ಗಣೇಶ ಹಬ್ಬದ ಸಡಗರ

ಧಾರವಾಡದಲ್ಲಿ ದೊಡ್ಡ ವ್ಯಾಪ್ತಿ ಹೊಂದಿರುವ ಉಪನಗರ ಪೂಲೀಸ್ ಠಾಣೆಯಲ್ಲಿ ಗಣೇಶ ಹಬ್ಬದ ಸಡಗರ ಮನೆ ಮಾಡಿತ್ತು. 

ಉಪನಗರ ಠಾಣೆಯಲ್ಲಿಂದು ನಡೆದ ಸತ್ಯನಾರಾಯಣ ಪೂಜೆಯಲ್ಲಿ ಎಲ್ಲಾ ಪೊಲೀಸ್ ಸಿಬ್ಬಂದಿ ಭಾಗವಹಿಸಿದ್ದರು. ಇನ್ಸಪೆಕ್ಟರ ದಯಾನಂದ ಸೇರಿದಂತೆ ಪಿಎಸ್ಐ, ಎಎಸ್ಐ, ಹವಾಲ್ದಾರ ಹಾಗೂ ಪೊಲೀಸ್ ಪೇದೆಗಳು ಒಂದೇ ಉಡುಗೆಯಲ್ಲಿ ಮಿಂಚಿದರು.

ಅಪರಾಧಿಕ ಚಟುವಟಿಕೆ ಹತ್ತಿಕ್ಕುವ ಕೆಲಸದಲ್ಲಿ ಬ್ಯುಸಿಯಾಗಿದ್ದ ಸಿಬ್ಬಂದಿ ಇಂದು ವಿಘ್ನ ವಿನಾಶಕನ ಪೂಜೆ ಮಾಡಿ, ನಗರದಲ್ಲಿ ಶಾಂತಿ ಹಾಗೂ ನೆಮ್ಮದಿ ನೆಲೆಸಲಿ ಎಂದು ಪ್ರಾರ್ಥಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ತುಪ್ಪರಿಹಳ್ಳದ ಹೊಡೆತಕ್ಕೆ ತತ್ತರಿಸಿದ ಹಣಸಿ ಗ್ರಾಮ. ಕಾಳಜಿ ಕೇಂದ್ರ ಆರಂಭ

ಧಾರವಾಡ ಜಿಲ್ಲೆಯ ಕಟ್ಟ ಕಡೆಯ ಗ್ರಾಮ ಹಣಸಿ ಗ್ರಾಮ ತುಪ್ಪರಿಹಳ್ಳದ ಪ್ರವಾಹಕ್ಕೆ ತತ್ತರಿಸಿದೆ.  ಮಲಪ್ರಭಾ ಅಚ್ಚುಕಟ್ಟು ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಗ್ರಾಮಸ್ಥರ ಬದುಕು ಬೀದಿಗೆ ಬಿದ್ದಿದೆ. 

Live Cricket

error: Content is protected !!