Download Our App

Follow us

Home » ಕರ್ನಾಟಕ » ಧಾರವಾಡದಲ್ಲಿ ನಾಯಿ ಎಳೆದೋಯ್ದ ಚಿರತೆ

ಧಾರವಾಡದಲ್ಲಿ ನಾಯಿ ಎಳೆದೋಯ್ದ ಚಿರತೆ

ಕಳೆದೆರಡು ದಿನಗಳ ಹಿಂದೆ ಧಾರವಾಡದ ಕರ್ನಾಟಕ ವಿಶ್ವ ವಿಧ್ಯಾಲಯದ ಆವರಣದಲ್ಲಿ ಕಂಡು ಬಂದಿದ್ದ ಚಿರತೆ ನಾಯಿಯನ್ನು ಬಲಿ ಪಡೆದುಕೊಂಡಿದೆ ಎಂದು ಹೇಳಲಾಗಿದೆ. 

ಹೊಯ್ಸಳ ನಗರದ ಪಕ್ಕ ಇರುವ ರವೀಂದ್ರ ನಗರದ ಬಸವರಾಜ ತಳವಾರ ಮನೆಯಲ್ಲಿದ್ದ ನಾಯಿಯನ್ನು ಚಿರತೆ ಎಳೆದೊಯ್ದಿದೆ.

ಮನೆಯ ಮುಂದುಗಡೆ ರಕ್ತ ಬಿದ್ದಿದ್ದನ್ನು ಗಮನಿಸಿದ ಬಸವರಾಜ ತಳವಾರ ಮತ್ತು ರವೀಂದ್ರ ನಗರದ ಜನ ಭಯಭೀತರಾಗಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಬಿಜೆಪಿ ಅಧ್ಯಕ್ಷನ ಕಪಾಳಕ್ಕೆ ಹೊಡೆದ ಪಿಎಸ್ಐ. ವಿಡಿಯೋ ವೈರಲ್

ಹೋಟೆಲ್ ಬಳಿ ಗುಂಪಾಗಿ ನಿಂತಿದ್ದ ಬಿಜೆಪಿ ಅಧ್ಯಕ್ಷನ ಮೇಲೆ ಪಿಎಸ್ಐ ಹಲ್ಲೆ ಮಾಡಿದ ಘಟನೆ ಚಿತ್ರದುರ್ಗದ ತುರುವನೂರು ಬಳಿ ನಡೆದಿದೆ. ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ ಎಂಬುವವರಿಗೆ

Live Cricket

error: Content is protected !!