Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಪತ್ರಕರ್ತೆ ನಾಝಿಯಾ ಕೌಸರ್ ಗೆ ಡಾಕ್ಟರೇಟ್ ಪದವಿ

 ಪಿಎಚ್ಡಿ ಪದವಿ ಪಡೆದ ಕನ್ನಡದ ಮೊದಲ ಸುದ್ದಿ ನಿರೂಪಕಿ 

ಕನ್ನಡ ಸುದ್ದಿ ಮಾಧ್ಯಮದ ನಿರೂಪಕಿ ನಾಝಿಯಾ ಕೌಸರ್ ಗೆ ಬೆಂಗಳೂರು ವಿಶ್ವವಿದ್ಯಾಲಯ  ಡಾಕ್ಟರೇಟ್ ನೀಡಿದೆ. ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಘಟಿಕೋತ್ಸವದಲ್ಲಿ ಉನ್ನತ ಶಿಕ್ಷಣ ಸಚಿವ ಡಾ, ಎಂ ಸಿ ಸುಧಾಕರ   ಡಾಕ್ಟರೇಟ್ ಪ್ರಧಾನ ಮಾಡಿದರು. 

ವಕ್ಫ  ಬೋರ್ಡ್ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಟಾನದಲ್ಲಿ ಸಾರ್ವಜನಿಕ ಸಂಪರ್ಕದ ಪಾತ್ರ : ಒಂದು ಅಧ್ಯಯನ ಎಂಬ ವಿಷಯಕ್ಕೆ ನಾಝಿಯಾ ಕೌಸರ್ ಗೆ ಡಾಕ್ಟರೇಟ್ ಲಭಿಸಿದೆ. 

ಪ್ರೊಫೆಸರ್ ಜಗದೀಶ ಪ್ರಕಾಶ ಮಾರ್ಗದರ್ಶನದಲ್ಲಿ ನಾಝಿಯಾ ಪಿಎಚ್ಡಿ  ಪಡೆದ ಮೊದಲ ಸುದ್ದಿ ನಿರೂಪಕಿಯಾಗಿದ್ದಾರೆ. 

ಕನ್ನಡ ಸುದ್ದಿ ಮಾಧ್ಯಮದ ವಿವಿಧ ಚಾನೆಲ್ ಗಳಲ್ಲಿ ನಿರೂಪಕಿಯಾಗಿ ನಾಝಿಯಾ ಕೆಲಸ ಮಾಡಿದ್ದಾರೆ.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!