Download Our App

Follow us

Home » ಹಬ್ಬಗಳು » ಗಣಪತಿ ವಿಸರ್ಜನೆ ವೇಳೆ ಟಿಪ್ಪು ಸುಲ್ತಾನ್ ಹಾಡಿಗೆ ಹೆಜ್ಜೆ ಹಾಕಿ, ಸೌಹಾರ್ಧತೆ ಮೆರೆದ ಯುವಕರು. ಹಾಡಿನ ವಿಡಿಯೋ ಇದೆ ನೋಡಿ

ಗಣಪತಿ ವಿಸರ್ಜನೆ ವೇಳೆ ಟಿಪ್ಪು ಸುಲ್ತಾನ್ ಹಾಡಿಗೆ ಹೆಜ್ಜೆ ಹಾಕಿ, ಸೌಹಾರ್ಧತೆ ಮೆರೆದ ಯುವಕರು. ಹಾಡಿನ ವಿಡಿಯೋ ಇದೆ ನೋಡಿ

ಗಣೇಶ ಹಬ್ಬದ ಸಂದರ್ಭದಲ್ಲಿ ರಾಜ್ಯದ ಅನೇಕ ಕಡೆ ಹಿಂಸೆ ನಡೆದರೆ, ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಹಿಂದು ಹಾಗೂ ಮುಸ್ಲಿಮ್ ಯುವಕರು ಸೌಹಾರ್ಧತೆ ಮೆರೆದಿದ್ದಾರೆ. 

ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಲಕ್ಷ್ಮೇಶ್ವರ ನಗರದ ವಾರ್ಡ್ 22ರಲ್ಲಿ ಮುಸ್ಲಿಂ ಹಾಗೂ ಹಿಂದು ಸ್ನೇಹಿತರು “ಮೇರಾ ಟಿಪ್ಪು ಶೇರ್ ಏ ಮೈಸೂರ ಹೈ” ಎಂಬ ಹಾಡಿಗೆ ಹೆಜ್ಜೆ ಹಾಕಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!