Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಬಾಲಕರ ಅರೆಬೆತ್ತಲೆ. ಧಾರವಾಡದಲ್ಲೊಂದು ಅನಾಗರಿಕ ಘಟನೆ

ಧಾರವಾಡದ ಪ್ರಸಿದ್ಧ ಮುರುಘಾಮಠದಲ್ಲಿ ಅನಾಗರಿಕ ಘಟನೆಯೊಂದು ನಡೆದು ಹೋಗಿದೆ. 

ಇಬ್ಬರು ಬಾಲಕರು ಮಠದಲ್ಲಿ ಕಳ್ಳತನ ಮಾಡುತ್ತಿರುವ ದೃಶ್ಯ ಸಿ ಸಿ ಟಿ ವಿ ಯಲ್ಲಿ ಸೆರೆಯಾಗಿದ್ದೆ, ಇಬ್ಬರು ಬಾಲಕರನ್ನು ಅರೆಬೆತ್ತಲೆ ಮಾಡಲು ಕಾರಣ ಎನ್ನಲಾಗಿದೆ.

ಸಾಂಸ್ಕೃತಿಕ ನಗರಿ ಧಾರವಾಡದಲ್ಲಿ ಇಬ್ಬರು ಬಾಲಕರನ್ನು ಅರೆಬೆತ್ತಲೆ ಮಾಡಿದ ವಿಡಿಯೋ ವೈರಲ್ ಆಗಿದೆ. 

ಕಳ್ಳತನ ಮಾಡಿದವರನ್ನು ಪೊಲೀಸರಿಗೆ ಒಪ್ಪಿಸುವದನ್ನು ಬಿಟ್ಟು, ಹೀಗೆ ಅರೆಬೆತ್ತಲೆ ಮಾಡಿ ಮಾನ ಹರಾಜು ಹಾಕಬಾರದಿತ್ತು ಅನ್ನೋದು ಪ್ರಜ್ಞಾವಂತರ ಅಭಿಪ್ರಾಯವಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!