Download Our App

Follow us

Home » ಕಾನೂನು » ಜಿಲ್ಲಾಧಿಕಾರಿ ದಿವ್ಯ ಪ್ರಭುರನ್ನು ಸನ್ಮಾನಿಸಿದ ಶಾಸಕ ಅರವಿಂದ ಬೆಲ್ಲದ

ಜಿಲ್ಲಾಧಿಕಾರಿ ದಿವ್ಯ ಪ್ರಭುರನ್ನು ಸನ್ಮಾನಿಸಿದ ಶಾಸಕ ಅರವಿಂದ ಬೆಲ್ಲದ

ರಾಜ್ಯ ಸರಕಾರದ ಕಂದಾಯ ಇಲಾಖೆಯಿಂದ ಪ್ರಸಕ್ತ ಸಾಲಿನ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕೃತರಾದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು, ಶಾಸಕ ಅರವಿಂದ ಬೆಲ್ಲದ ಅವರು ಸನ್ಮಾನಿಸಿದರು. 

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಮಧ್ಯಾಹ್ನ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ ಅವರು ಗೌರವಿಸಿ, ದಿವ್ಯ ಪ್ರಭು ಅವರನ್ನು ಜಿಲ್ಲೆಯ ಜನರ ಪರವಾಗಿ ಅಭಿನಂಧಿಸಿದರು. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!