Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ನನ್ನ ಗೌರವಕ್ಕೆ ಕಪ್ಪು ಚುಕ್ಕೆ ತರೋದಕ್ಕೆ ಸಂಚು ನಡೆದಿದೆ. ನನ್ನ ಮಾತಿನಿಂದ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಕೋರುವೆ / ಕೋನರೆಡ್ಡಿ

ಕಳೆದ ವಾರ ಅಣ್ಣಿಗೇರಿಯಲ್ಲಿ ನಡೆದಿದ್ದ ಉಗ್ರಾಣ ಕಳುವಿಗೆ ಸಂಬಂಧಿಸಿದಂತೆ ರೈತರ ಮಾಲನ್ನು ವಾಪಸ ಕೊಡುವ ಸಂದರ್ಭದಲ್ಲಿ ನನ್ನ ಗೌರವಕ್ಕೆ ಧಕ್ಕೆ ಬರುವ ರೀತಿಯಲ್ಲಿ ಸಂಚು ನಡೆದಿದೆ ಎಂದು ನವಲಗುಂದ ಶಾಸಕ ಎನ್ ಎಚ್ ಕೋನರೆಡ್ಡಿ ತಿಳಿಸಿದ್ದಾರೆ. 

ಮಾತನಾಡುತ್ತಿದ್ದ ಸಂದರ್ಭದಲ್ಲಿ ನನ್ನ ಮಾತಿನಿಂದ ಯಾರಿಗಾದರು ನೋವಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸಿ, ಕ್ಷಮೆ ಕೋರುತ್ತೇನೆ ಎಂದು ಕೋನರೆಡ್ಡಿ ಹೇಳಿದ್ದಾರೆ. 

ರಾಜಕೀಯ ಬಂದಾಗ, ರಾಜಕೀಯ ಮಾಡುತ್ತೇನೆ, ರೈತ ಪರ ಹೋರಾಟದಲ್ಲಿ ಕಳೆದ 25 ವರ್ಷಗಳಿಂದ ಭಾಗಿಯಾಗಿದ್ದು, ಇದಕ್ಕೆಲ್ಲ ತಲೆ ಕೆಡಿಸಿಕೊಳ್ಳಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ. 

ನನ್ನ ಬಗ್ಗೆ ಎರಡು ಚಾನೆಲ್ ಗಳು ಹಾಗೂ ಸಣ್ಣಪುಟ್ಟ ಸುದ್ದಿ ಜಾಲತಾಣಗಳು ನನಗೆ ವಿರೋದ ವ್ಯಕ್ತಪಡಿಸುತ್ತಿವೆ ಎಂದು ಕೋನರೆಡ್ಡಿಯವರು ಹೇಳಿದ್ದಾರೆ. ಈ ವೇಳೆ ಕರ್ನಾಟಕ ಫೈಲ್ಸ್ ಸುದ್ದಿ ಜಾಲತಾಣದ ಬಗ್ಗೆ ಕೋನರೆಡ್ಡಿಯವರು ಪ್ರಸ್ತಾಪ ಮಾಡಿದ್ದು, ಶಾಸಕ ಒಳ್ಳೇ ಕೆಲಸದ ಬಗ್ಗೆ ಸುದ್ದಿ ಭಿತ್ತರಿಸುವ ಮೂಲಕ ತಪ್ಪು ಮಾಡಿದಾಗ ಎಚ್ಚರಿಸುವ ಕೆಲಸವನ್ನು ಕರ್ನಾಟಕ ಫೈಲ್ಸ್ ಮಾಡಲಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!