Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ತಹಸೀಲ್ದಾರನ ನಿವೃತ್ತಿ ಕಾರ್ಯಕ್ರಮಕ್ಕೆ ಹುಚ್ಚೆದ್ದು ಕುಣಿದ ಬಾರ್ ಡ್ಯಾನ್ಸರಗಳು. ಡಾನ್ಸ್ ಮಾಡಿರುವ ವಿಡಿಯೋ ಇದೆ ನೋಡಿ

ನೆಚ್ಚಿನ ತಹಸೀಲ್ದಾರರ ನಿವೃತ್ತಿಯ ದಿನದ ಕಾರ್ಯಕ್ರಮವನ್ನು ಸ್ಮರಣಿಯವಾಗಿಸಲು ಉತ್ತರ ಪ್ರದೇಶದ ಪ್ರತಾಪಗಡ ಜಿಲ್ಲೆಯ ಕಂದಾಯ ಇಲಾಖೆಯ ಸಿಬ್ಬಂದಿಗಳು ಮಾಡಬಾರದನ್ನು ಮಾಡಿ ಸುದ್ದಿಯಾಗಿದ್ದಾರೆ. 

ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಲಾಲ್‌ಗಂಜ್ ನಲ್ಲಿರುವ ತಹಸೀಲ್ದಾರ್ ನಿವೃತ್ತರಾದ ಹಿನ್ನೆಲೆಯಲ್ಲಿ ಗಾಂಧಿ ಜಯಂತಿಯ ಮುನ್ನಾದಿನದಂದು ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. 

ಈ ಸಮಾರಂಭವನ್ನು ಅವಿಸ್ಮರಣೀಯವಾಗಿಸಲು ಕಂದಾಯ ಸಿಬ್ಬಂದಿ ವರ್ಣರಂಜಿತ ಕಾರ್ಯಕ್ರಮ ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಬಾರ್ ಡ್ಯಾನ್ಸರ್ ಗಳನ್ನು ಕರೆಸಲಾಗಿತ್ತು. ಹಾಗೆ ಬಂದ ಬಾರ್ ಡ್ಯಾನ್ಸರ್ ಗಳು ಅರೆನಗ್ನ ಬಟ್ಟೆಯಲ್ಲಿ ಕುಣಿದರು. 

ಮಹಿಳಾ ನರ್ತಕಿಯರು ಸೊಂಟ ಕುಲುಕಲು ಆರಂಭಿಸಿದಾಗ ಕುಡಿದ ಮತ್ತಿನಲ್ಲಿದ್ದ ಕೆಲ ಕಂದಾಯ ಇಲಾಖೆಯ ಸಿಬ್ಬಂದಿ ತಡೆಯಲಾರದೆ ನರ್ತಕಿಯರ ಸೊಂಟದ ಮೇಲೆ ಕೈಯಿಟ್ಟು ಕುಣಿದಾಡಿದರು. 

ಈ ವಿಡಿಯೋ ಇದೀಗ ವೈರಲ್ ಆಗಿದ್ದು, ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗಿದೆ. 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!