Download Our App

Follow us

Home » ಕರ್ನಾಟಕ » ನಿರಂತರ ಮಳೆಗೆ ಮನೆ ಕುಸಿತ. ಮಣ್ಣಿನಲ್ಲಿ ಸಿಕ್ಕಿಹಾಕಿಕೊಂಡವನನ್ನು ಹೊರತೆಗೆದ ಗ್ರಾಮಸ್ಥರು

ನಿರಂತರ ಮಳೆಗೆ ಮನೆ ಕುಸಿತ. ಮಣ್ಣಿನಲ್ಲಿ ಸಿಕ್ಕಿಹಾಕಿಕೊಂಡವನನ್ನು ಹೊರತೆಗೆದ ಗ್ರಾಮಸ್ಥರು

ನಿರಂತರವಾಗಿ ಸುರಿದ ಮಳೆಯಿಂದಾಗಿ ವಿಜಯನಗರ ಜಿಲ್ಲೆಯಲ್ಲಿ ಬಹಳಷ್ಟು ಮನೆಗಳು ಜಖಂಗೊಂಡಿವೆ. 

ಹೊಸಪೇಟೆ ತಾಲೂಕಿನ ದಾನಪುರ ಗ್ರಾಮದಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಗ್ರಾಮದ ನಿವಾಸಿ, ಕ್ರೀಡಾಪಟು ಪ್ರಕಾಶ ಅವರು ಮನೆಯಲ್ಲಿದ್ದಾಗ, ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದೆ.

ಈ ಘಟನೆಯಲ್ಲಿ ಪ್ರಕಾಶ್ ಅವರಿಗೆ ಅಲ್ಪಸ್ವಲ್ಪ ಗಾಯಗಳಾಗಿದ್ದು, ತಕ್ಷಣ ಸ್ಥಳಕ್ಕೆ ಬಂದ ಗ್ರಾಮಸ್ಥರು ಅವರನ್ನು ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!