Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ನವಲಗುಂದ ಶಾಸಕ ಕೋನರೆಡ್ಡಿ ಹಸಿರು ಟವೆಲ್ ಹಾಕಬಾರದು. ತಮ್ಮದೇ ಪಕ್ಷದ ಶಾಸಕರ ವಿರುದ್ಧ ಗುಡುಗಿದ ಶಿವಾನಂದ ಕರಿಗಾರ. ಶಿವಾನಂದ ಮಾತನಾಡಿರುವ ವಿಡಿಯೋ ಇದೆ ನೋಡಿ

ನವಲಗುಂದ ಕ್ಷೇತ್ರದ ಕಾಂಗ್ರೇಸ್ ಶಾಸಕ ಎನ್ ಎಚ್ ಕೋನರೆಡ್ಡಿಯವರ ವಿರುದ್ಧ ಜಿಲ್ಲಾ ಪಂಚಾಯತಿಯ ಮಾಜಿ ಉಪಾಧ್ಯಕ್ಷ, ಕಾಂಗ್ರೇಸ್ ಮುಖಂಡ ಶಿವಾನಂದ ಕರಿಗಾರ ಗುಡುಗಿದ್ದಾರೆ. 

ಅಣ್ಣಿಗೇರಿಯಲ್ಲಿ ರೈತ ಹೋರಾಟಗಾರನ ಕುರಿತು ಅಸಭ್ಯ ಪದಬಳಕೆ ಮಾಡಿದ ಶಾಸಕ ಎನ್ ಎಚ್ ಕೋನರೆಡ್ಡಿ, ರೈತರ ಹೆಸರು ಬಳಕೆ ಮಾಡಲು ನೈತಿಕತೆ ಉಳಿಸಿಕೊಂಡಿಲ್ಲಾ ಎಂದು ಆರೋಪಿಸಿದರು. 

ಮಾಧ್ಯಮದ ಮೂಲಕ ಕೋನರೆಡ್ಡಿಯವರು ಸಾರ್ವಜನಿಕ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ ಅವರು, ಯಮನೂರಿನಲ್ಲಿ ನಡೆದ ಪೊಲೀಸ ಗಲಭೆಯಲ್ಲಿ ರೈತರ ಮೇಲೆ ಹಲ್ಲೆ ನಡೆದಾಗ ರೈತರ ಪರ ಎನ್ನುವ ಶಾಸಕರು ಊರು ಬಿಟ್ಟು ಹೋಗಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು. 

ರೈತರ ಹೆಸರು ಹೇಳಿ ರಾಜಕೀಯ ಮಾಡಿಕೊಂಡು ಹೊರಟಿರುವ ಎನ್ ಎಚ್ ಕೋನರೆಡ್ಡಿಯವರು, ಹಸಿರು ಟವೆಲ್ ಧರಿಸುವದನ್ನು ಬಿಡಬೇಕು ಎಂದು ಶಿವಾನಂದ ಕರಿಗಾರ ಒತ್ತಾಯಿಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!