Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಭರತ ಬೊಮ್ಮಾಯಿ ವಿರುದ್ಧ ಪಂಚಮಸಾಲಿ ನಾಯಕರ ಸೆಡ್ಡು. ಜಿ ಜಿ ದ್ಯಾವನಗೌಡರ ಕಣಕ್ಕೆ ಇಳಿಸಲು ನಿರ್ಧಾರ.

ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಮೂರು ದಿನ ಬಾಕಿ ಇರುತ್ತಿದ್ದಂತೆ ರಾಜಕೀಯ ಗರಿಗೆದರಿದೆ. 

ಬಿಜೆಪಿಯಿಂದ ಟಿಕೇಟ್ ಆಕಾಂಕ್ಷಿಯಾಗಿದ್ದ ದುಂಡಿಗೌಡರ ಅವರ ಬದಲಿಗೆ ಬಸವರಾಜ ಬೊಮ್ಮಾಯಿಯವರ ಮಗ ಭರತಗೆ ಟಿಕೇಟ್ ಸಿಗುತ್ತಿದ್ದಂತೆ ಪಂಚಮಸಾಲಿ ಸಮಾಜ ಲೆಕ್ಕಾಚಾರದಲ್ಲಿ ತೊಡಗಿದೆ. 

ಪಂಚಮಸಾಲಿ ಸಮಾಜದ ಮುಖಂಡ ಜಿ ಜಿ ದ್ಯಾವನಗೌಡರರನ್ನು ಪಕ್ಷೇತರರಾಗಿ ಕಣಕ್ಕಿಳಿಸಲು ಪಂಚಮಸಾಲಿ ಸಮಾಜದ ಮುಖಂಡರು ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಂತಹದೊಂದು ಸಂದೇಶ ವೈರಲ್ ಆಗಿದೆ. 

ಭರತ ಬೊಮ್ಮಾಯಿಗೆ ಟಿಕೇಟ್ ಘೋಷಣೆಯಾದ ನಂತರ ಅಸಮಾಧಾನ ವ್ಯಕ್ತಪಡಿಸಿದ್ದ ದುಂಡಿಗೌಡರ ಹೇಳಿಕೆ ನಂತರ ದ್ಯಾವನಗೌಡರನ್ನು ನಿಲ್ಲಿಸುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!