Download Our App

Follow us

Home » ಕರ್ನಾಟಕ » ಕನ್ನಡ ಕಟ್ಟಾಳುವಿಗೆ ಒಲಿದು ಬಂದ ರಾಜ್ಯೋತ್ಸವ ಪ್ರಶಸ್ತಿ

ಕನ್ನಡ ಕಟ್ಟಾಳುವಿಗೆ ಒಲಿದು ಬಂದ ರಾಜ್ಯೋತ್ಸವ ಪ್ರಶಸ್ತಿ

ಬೆಳಗಾವಿ ಜಿಲ್ಲೆ ಯರಗಟ್ಟಿಯ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ರಫೀಕ್ ಡಿ ಕೆ ಇವರಿಗೆ ಯರಗಟ್ಟಿ ತಾಲೂಕಾ ಆಡಳಿತ ನೀಡುವ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ. 

ಕನ್ನಡಪರ ಚಳುವಳಿಯಲ್ಲಿ ಸಕ್ರಿಯರಾಗಿರುವ ರಫೀಕ್, ಸಾಮಾಜಿಕ ಕ್ಷೇತ್ರದಲ್ಲಿಯೂ ಹೆಸರು ಮಾಡಿದ್ದಾರೆ. ರಫೀಕ್ ಅವರಿಗೆ 2024 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದ್ದು, ಹಲವು ಮಹನೀಯರು ಅಭಿನಂದನೆ ಸಲ್ಲಿಸಿದ್ದಾರೆ. 

 

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಕ್ಫ್ ಮಸೂದೆ ಅಂಗಿಕಾರ : ವೆಲ್ಫೇರ್ ಪಾರ್ಟಿ ತೀವ್ರ ವಿರೋಧ, ರಾಷ್ಟ್ರ ವ್ಯಾಪಿ ಅಭಿಯಾನಕ್ಕೆ ಸಜ್ಜು

ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗಿಕಾರವಾಗಿದ್ದು ಈ ಕಾನೂನು ಸಂವಿಧಾನ ವಿರೋಧಿ ಹಾಗೂ ಸಂವಿಧಾನ ಕೊಟ್ಟಿರುವ ಧಾರ್ಮಿಕ ಸ್ವಾತಂತ್ರದಲ್ಲಿ ಹಸ್ತಕ್ಷೇಪ ವಾಗಿದೆ ಎಂದು ವೆಲ್ಫೇರ್ ಪಾರ್ಟಿ

Live Cricket

error: Content is protected !!