Download Our App

Follow us

Home » ರಾಜಕೀಯ » ಶಿಗ್ಗಾವಿ ಕಾಂಗ್ರೇಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ ಮೇಲೆ ರೌಡಿ ಶೀಟಇಲ್ಲ. ಹಾವೇರಿ ಎಸ್ ಪಿ ಪತ್ರಿಕಾ ಪ್ರಕಟಣೆ

ಶಿಗ್ಗಾವಿ ಕಾಂಗ್ರೇಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ ಮೇಲೆ ರೌಡಿ ಶೀಟಇಲ್ಲ. ಹಾವೇರಿ ಎಸ್ ಪಿ ಪತ್ರಿಕಾ ಪ್ರಕಟಣೆ

ಶಿಗ್ಗಾವ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಯಾಸಿರ್ ಖಾನ್ ಪಠಾಣ ಮೇಲೆ ಯಾವದೇ ರೌಡಿ ಶೀಟ್ ಇಲ್ಲ ಎಂದು ಹಾವೇರಿ ಜಿಲ್ಲಾ ಪೂಲೀಸ್ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ತೀವ್ರ ಕುತೂಹಲ ಮೂಡಿಸಿರುವ ಶಿಗ್ಗಾವಿ ಸವಣೂರು ಉಪ ಚುನಾವಣೆಗೆ ಬುಧವಾರ ಮತದಾನ ನಡೆಯಲಿದ್ದು, ಮತದಾನಕ್ಕೆ 24 ಘಂಟೆ ಬಾಕಿ ಉಳಿಯುತ್ತಿದ್ದಂತೆ ಯಾಸಿರ್ ಖಾನ್ ಪಠಾಣ ಮೇಲೆ ಕೇಂದ್ರ ಸಚಿವ ಪ್ರಲ್ಲಾದ ಜೋಶಿ, ರೌಡಿ ಶೀಟ್ ಇರುವ ಬಗ್ಗೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದರು. 

ಇದೀಗ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಕಚೇರಿಯ ಧಾಖಲಾತಿ ಪರಿಶೀಲಿಸಲಾಗಿ ಯಾಸಿರ್ ಖಾನ್ ಪಠಾಣ ಮೇಲೆ ಯಾವದೇ ರೌಡಿ ಶೀಟ್ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!